ಧಾರವಾಡ:- ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ದಿ ಹೇಳಿದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಶಿವಳ್ಳಿ ಗ್ರಾಮದಲ್ಲಿ ಜರುಗಿದೆ.
ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗೆ ಕೊಡಲಿ ಪೆಟ್ಟು ಬೀಳುತ್ತಿರುವುದು ಆತಂಕದ ವಿಚಾರ: ಡಿಕೆ ಶಿವಕುಮಾರ್!
ಐಪಿಎಲ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಹೇಳಿದ್ದ. ತಂದೆಯ ಬುದ್ಧಿ ಮಾತಿಗೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ ಹಡಪದ (16) ನೇಣಿಗೆ ಶರಣಾದ ಬಾಲಕ. ಮನೆಯಲ್ಲಿಯೇ ಅಪ್ರಾಪ್ತ ಬಾಲಕ ನೇಣಿಗೆ ಶರಣಾಗಿದ್ದಾನೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.