ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನದಲ್ಲಿ ಯತ್ನಾಳ್ ಹಾಗೂ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಶೈಲಜಾ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾಗಿಯಾಗಿದ್ದಾರೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಪೂಜೆ ಬಳಿಕ ಮಂಗಳಾರತಿ ಕಾರ್ಯಕ್ರಮ ಮುಗಿಸಿದ್ದಾರೆ. ನಂತರ ಇದೀಗ ಪ್ರತಿ ವರ್ಷ ಯುಗಾದಿ ಪಾಡ್ಯಾದಂದು ನಡೆಸುವ ಹೋಮ ಹವನ ಪೂಜೆ ಕಾರ್ಯಗಳಲ್ಲಿ ಭಾಗಿ ಆಗಿದ್ದಾರೆ. ಹೋಮ ಮುಗಿದ ನಂತರ ಸಿದ್ದೇಶ್ವರ ಸಂಸ್ಥೆಯಿಂದ ನಿರ್ಮಿಸಿರೋ ದಾಸೋಹ ನಿಲಯ ಹಾಗೂ ಕಟ್ಟಡ ಉದ್ಘಾಟನೆ ಪೂಜಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.