Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ!

    By AIN AuthorMarch 29, 2025
    Share
    Facebook Twitter LinkedIn Pinterest Email
    Demo

    ಗದಗ: ಅಯೋಧ್ಯೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಹಾಗೂ ಅವರ ತಾಯಿ ಇಂದು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಭೇಟಿಯನ್ನ ನೀಡಿದ್ರು. ಈ ವೇಳೆ ಭವನದ ಅಭಿವೃದ್ಧಿಯನ್ನು ಕಂಡು ಹರ್ಷ ವ್ಯಕ್ತಪಡಿಸಿದರು‌.

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ!

    ಇದೇ ವೇಳೆ ವಿಶ್ವಕರ್ಮ ಸಮಾಜದ ವತಿಯಿಂದ ಅರುಣ್ ಯೋಗಿರಾಜ್ ಮತ್ತು ಅವರ ತಾಯಿಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್ ಡಿ ಕಡ್ಲಿಕೊಪ್ಪ, ಶ್ರೀ ವಿಶ್ವಕರ್ಮ ಯುವ ಪರಿಷತ್ ಅಧ್ಯಕ್ಷ ಮಹೇಶ್ ಕಮ್ಮಾರ, ಶ್ರೀ ವಿಶ್ವಕರ್ಮ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ವೀರಣ್ಣ ಹಲವಾಗಲಿ ಸೇರಿದಂತೆ ವಿಶ್ವಕರ್ಮ ಸಮಾಜದ ಶಂಕರಾಚಾರ್ಯ ಪತ್ತಾರ, ಕುಮಾರ ಬಡಿಗೇರ, ಹರೀಶ್ ಕಮ್ಮಾರ, ಈರಣ್ಣ ಪತ್ತಾರ, ಈಶ್ವರ್ ಪತ್ತಾರ, ಶಂಕರಾಚಾರ್ಯ ಕಂಚಗಾರ, ರಮೇಶ್ ಬಡಿಗೇರ, ವಿಜಯ್ ರಾಜನಾಳ, ಮೌನೇಶ್ ಪತ್ತಾರ, ರಾಘು ಶಿಲ್ಪಿ, ಸುರೇಶ ಗುಂಜಾಳ, ರಾಘವೇಂದ್ರ ಬಡಿಗೇರ, ಮಧುಸೂದನ್ ವಿಶ್ವಕರ್ಮ ಸೇರಿದಂತೆ ಇತರರು ಇದ್ದರು‌.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು, ಚಾಲಕ ಎಸ್ಕೇಪ್!

    May 16, 2025

    ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM ಡಿ.ಕೆ.ಶಿ!

    May 16, 2025

    ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್!

    May 16, 2025

    ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ!

    May 16, 2025

    ಕೋಲಾರ‌: ನಾನು ಸೈನಿಕರ ಬಗ್ಗೆ ಅಪಮಾನ ರೀತಿಯಲ್ಲಿ ಮಾತನಾಡಿಲ್ಲ : ಶಾಸಕ ಕೊತ್ತೂರು ಮಂಜುನಾಥ್!

    May 16, 2025

    Hubballi: ಪತ್ರಕರ್ತರು ವೃತ್ತಿ ನಿಷ್ಠೆ ಬೆಳೆಸಿಕೊಳ್ಳಿ: ರಾಜು ಅನಂತ ಸಾ ನಾಯಕವಾಡಿ ಸಲಹೆ!

    May 16, 2025

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

    May 16, 2025

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    May 16, 2025

    ‘ಆಪರೇಷನ್ ಸಿಂದೂರ್ ಬೂಟಾಟಿಕೆ’ ಎಂದ ಕಾಂಗ್ರೆಸ್ ಶಾಸಕ! ಆಕ್ರೋಶ ಬೆನ್ನಲ್ಲೇ ಯುಟರ್ನ್

    May 16, 2025

    ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ: ಕೈ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    May 16, 2025

    ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ – ಸಿಎಂ ಸಿದ್ದರಾಮಯ್ಯ

    May 16, 2025

    SSLC ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.