ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ!
ಗದಗ: ಅಯೋಧ್ಯೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಹಾಗೂ ಅವರ ತಾಯಿ ಇಂದು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಭೇಟಿಯನ್ನ ನೀಡಿದ್ರು. ಈ ವೇಳೆ ಭವನದ ಅಭಿವೃದ್ಧಿಯನ್ನು ಕಂಡು ಹರ್ಷ ವ್ಯಕ್ತಪಡಿಸಿದರು. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ! ಇದೇ ವೇಳೆ ವಿಶ್ವಕರ್ಮ ಸಮಾಜದ ವತಿಯಿಂದ ಅರುಣ್ ಯೋಗಿರಾಜ್ ಮತ್ತು ಅವರ ತಾಯಿಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ … Continue reading ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶ್ರೀ ರಾಮಲಲ್ಲ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ!
Copy and paste this URL into your WordPress site to embed
Copy and paste this code into your site to embed