Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    By Author AINJune 2, 2025
    Share
    Facebook Twitter LinkedIn Pinterest Email
    Demo

    ರಜತ್ ಪಾಟೀದಾರ್ ನಾಯಕತ್ವದ ಆರ್ ಸಿಬಿ ಹಾಗೂ ಶ್ರೇಯಸ್ ಅಯ್ಯರ್ ನಾಯಕನಾಗಿರುವ ಪಂಜಾಬ್ ಕಿಂಗ್ಸ್ ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಗೆ ಲಗ್ಗೆ ಇಟ್ಟಿವೆ. ಐಪಿಎಲ್ ಆರಂಭದಿಂದಲೂ ಆಡುತ್ತಿರುವ ಈ ಎರಡು ತಂಡಗಳು ಇಲ್ಲಿವರೆಗೂ ಟ್ರೋಫಿ ಎತ್ತಿಲ್ಲ. ಹೀಗಾಗಿ ಎರಡು ತಂಡಗಳ ನಡುವೆ ಜಿದ್ದಾಜಿದ್ದು ಜೋರಾಗಿದ್ದು, ಚೊಚ್ಚಲ ಟ್ರೋಫಿಯನ್ನು ಯಾವ ತಂಡ ಮುಡಿಗೇರಿಸಿಕೊಳ್ಳಲಿದೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ.

    ಗುಜರಾತ್ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ ಆರ್ ಸಿಬಿ ವರ್ಸಸ್ ಪಂಜಾಬ್ ಹಣಾಹಣಿ ನಡೆಯಲಿದ್ದು, ಈ ಬಗ್ಗೆ ಸ್ಟಾರ್ ಡೈರೆಕ್ಟರ್ ರಾಜಮೌಳಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಶ್ರೇಯಸ್ ಅಯ್ಯರ್ ಹಾಗೂ ಕಿಂಗ್ ಕೊಹ್ಲಿ ಬಗ್ಗೆ ರಾಜಮೌಳಿ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ವ್ಯಕ್ತಿ ದೆಹಲಿಯನ್ನು ಫೈನಲ್‌ಗೆ ಕೊಂಡೊಯ್ಯುತ್ತಾನೆ. ಮತ್ತು ಕೈಬಿಡಲ್ಪಡುತ್ತಾನೆ. ಕೋಲ್ಕತ್ತಾವನ್ನು ಟ್ರೋಫಿಗೆ ಕೊಂಡೊಯ್ಯುತ್ತಾನೆ… ಕೈಬಿಡಲ್ಪಡುತ್ತಾನೆ.. 11 ವರ್ಷಗಳ ನಂತರ ಯುವ ಪಂಜಾಬ್ ತಂಡವನ್ನು ಫೈನಲ್‌ಗೆ ಕೊಂಡೊಯ್ಯುತ್ತಾನೆ. ಈ ವರ್ಷದ ಟ್ರೋಫಿಗೂ ಅವರು ಅರ್ಹರು…ಮತ್ತೊಂದೆಡೆ, ಕೊಹ್ಲಿ… ವರ್ಷದಿಂದ ವರ್ಷಕ್ಕೆ ಪ್ರದರ್ಶನ ನೀಡುತ್ತಿದ್ದಾನೆ… ಸಾವಿರಾರು ರನ್‌ಗಳನ್ನು ಸಂಗ್ರಹಿಸುತ್ತಿದ್ದಾನೆ. ಅವನಿಗೆ ಅಂತಿಮ ಗಡಿ… ಅವರು ಕೂಡ ಅದಕ್ಕೆ ಅರ್ಹರು. ಫಲಿತಾಂಶ ಏನೇ ಇರಲಿ… ಅದು ಹೃದಯ ವಿದ್ರಾವಕವಾಗಿರುತ್ತದೆ… 😢 ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    Iyer guiding Bumrah’s and Boult’s yorkers to the third man boundary… Exquisite…

    This man leads Delhi to a final… and is dropped…
    Leads Kolkata to a trophy… dropped…
    Leads a young Punjab to the finals after 11 years.
    He deserves this year’s trophy too…

    On the other hand,… pic.twitter.com/ws0anhcZ3l

    — rajamouli ss (@ssrajamouli) June 2, 2025

    ಕೊಹ್ಲಿ ಮತ್ತು ಶ್ರೇಯರ್‌ ದಾಖಲೆಗಳ ಬಗ್ಗೆ ಮಾತನಾಡಿರುವ ರಾಜಮೌಳಿ ಯಾರು ಕಪ್‌ ಗೆದ್ದರು ಅದು ಹೃದಯ ವಿದ್ರಾವಕವಾಗಿರುತ್ತದೆ ಎಂದಿದ್ದಾರೆ. ಆರ್‌ ಸಿಬಿ ಹಾಗೂ ಪಂಜಾಬ್‌ ಕಿಂಗ್ಸ್‌ ಎರಡು ತಂಡಗಳು ಚೊಚ್ಚಲ ಕಪ್‌ ನಿರೀಕ್ಷೆಯಲ್ಲಿವೆ. ಎರಡು ತಂಡಗಳು ಆರಂಭದಿಂದ ಅದ್ಭುತವಾಗಿ ಪ್ರದರ್ಶನ ನೀಡುತ್ತಿವೆ. ಆದ್ರೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೋ ನಾಳೆ ಕಾದುನೋಡ್ಬೇಕು.

    Demo
    Share. Facebook Twitter LinkedIn Email WhatsApp

    Related Posts

    IPL Final: ವಿಮಾನ ಹಾರಾಟ ವಿಳಂಬ: ಸ್ಪೈಸ್ ಜೆಟ್ ವಿರುದ್ದ RCB ಅಭಿಮಾನಿಗಳ ಆಕ್ರೋಶ!

    June 3, 2025

    ಕ್ಷಮೆ ಕೇಳಲಿಲ್ಲ.. ಮತ್ತೆ ಮೋಡು ವಾದ, ಪತ್ರ ಬರೆದು ಕನ್ನಡ ವಿರೋಧಿ ಕಮಲ್‌ ಹಾಸನ್‌ ಹೇಳಿದ್ದೇನು?

    June 3, 2025

    RCB ಜೆರ್ಸಿ ಧರಿಸಿ ಈ ಸಲ ಕಪ್ ನಮ್ದೆ ಎಂದ ಡಿಸಿಎಂ ಡಿಕೆಶಿ!

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    ಮೊದಲು ಕ್ಷಮೆ ಕೇಳಿ, ಕನ್ನಡ ವಿರೋಧಿ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ತರಾಟೆ!

    June 3, 2025

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    June 3, 2025

    ಕೆಪಿಸಿಸಿ ಸಹಕಾರ ವಿಭಾಗದ ನೂತನ‌ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ

    June 3, 2025

    ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ: ಈಶ್ವರ ಖಂಡ್ರೆ

    June 3, 2025

    RCB vs PBKS: ಇಂದು ಫೈನಲ್ ಪಂದ್ಯ ರದ್ದಾದ್ರೆ ಯಾರಾಗ್ತಾರೆ ಚಾಂಪಿಯನ್? IPL ನಿಯಮಗಳೇನು..?

    June 3, 2025

    ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಆರೋಪಿಗಳು ಅರೆಸ್ಟ್..!

    June 3, 2025

    Tuesday Mistake: ಮಂಗಳವಾರ ಏನೇ ಕಷ್ಟ ಬಂದ್ರೂ ಸಹ ಈ ತಪ್ಪುಗಳನ್ನ ಮಾತ್ರ ಮಾಡ್ಬೇಡಿ..!

    June 3, 2025

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ಕ್ಯಾಪ್ಟನ್ ರಜತ್ ಪಾಟಿದಾರ್!

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.