ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

ರಜತ್ ಪಾಟೀದಾರ್ ನಾಯಕತ್ವದ ಆರ್ ಸಿಬಿ ಹಾಗೂ ಶ್ರೇಯಸ್ ಅಯ್ಯರ್ ನಾಯಕನಾಗಿರುವ ಪಂಜಾಬ್ ಕಿಂಗ್ಸ್ ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಗೆ ಲಗ್ಗೆ ಇಟ್ಟಿವೆ. ಐಪಿಎಲ್ ಆರಂಭದಿಂದಲೂ ಆಡುತ್ತಿರುವ ಈ ಎರಡು ತಂಡಗಳು ಇಲ್ಲಿವರೆಗೂ ಟ್ರೋಫಿ ಎತ್ತಿಲ್ಲ. ಹೀಗಾಗಿ ಎರಡು ತಂಡಗಳ ನಡುವೆ ಜಿದ್ದಾಜಿದ್ದು ಜೋರಾಗಿದ್ದು, ಚೊಚ್ಚಲ ಟ್ರೋಫಿಯನ್ನು ಯಾವ ತಂಡ ಮುಡಿಗೇರಿಸಿಕೊಳ್ಳಲಿದೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಗುಜರಾತ್ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ ಆರ್ ಸಿಬಿ ವರ್ಸಸ್ ಪಂಜಾಬ್ ಹಣಾಹಣಿ … Continue reading ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?