ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

ಬೆಂಗಳೂರು:- ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯದ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟ ಘಟನೆಯಿಂದ ಕಾಂಗ್ರೆಸ್ ಹೈಕಮಾಂಡ್ ಆಕ್ರೋಶಗೊಂಡಿದೆ. ದುರಂತದ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಇದರ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ … Continue reading ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?