ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಆರ್ ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ದರಿದ್ರ ಸರ್ಕಾರ, ಇದನ್ನ ಬೇವರ್ಸಿ ಸರ್ಕಾರ ಅನ್ಬೇಕಾ.. ಇಲ್ವಾ ಗೊತ್ತಾಗ್ತಿಲ್ಲ. ನಾವಿಲ್ಲಿ ನಲವತ್ತು ಜನ ಪ್ರತಿಭಟನೆ ಮಾಡ್ತಿದೀವಿ, ಪೊಲೀಸರು 150 ಜನ ಬಂದಿದ್ದಾರೆ, ಗನ್ಗಳನ್ನೂ ತಂದಿದ್ದಾರೆ. ನಮ್ಮ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಮುಂದಾಗಿದೆ, ನಮ್ಮನ್ನೂ … Continue reading ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!
Copy and paste this URL into your WordPress site to embed
Copy and paste this code into your site to embed