ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!
ಬೆಂಗಳೂರು:- ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಅರವಿಂದ್ ಬೆಲ್ಲದ್ ವಾಗ್ದಾಳಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸಾಲು ಸಾಲು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ! ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆಸಿದ ದಾಳಿ ಸೇರಿ 43 ಪ್ರಕರಣಗಳನ್ನು ರದ್ದುಗೊಳಿಸುವ ಕುರಿತು ಕೆಲ ತಿಂಗಳ ಹಿಂದೆ ಸರ್ಕಾರ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣ ವಾಪಸ್ … Continue reading ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed