ಕೊನೆಗೂ ಕೂಡಿಬಂದ ಮುಹೂರ್ತ: ಸರ್ಕಾರಕ್ಕೆ ಒಳ ಮೀಸಲಾತಿ ವರದಿ ಸಲ್ಲಿಕೆ
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬೇಡಿಕೆ ಈಡೇರುವ ಸಮಯ ಕೊನೆಗೂ ಸನ್ನಿಹಿತವಾಗಿದೆ. ಒಳಮೀಸಲಾತಿ ಕುರಿತಂತೆ ವರದಿ ಸಂಗ್ರಹಿಸಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮತಿ, ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಧಾನಸೌಧದ ಸಿಎಂ ಕಚೇರಿಯಲ್ಲಿ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ … Continue reading ಕೊನೆಗೂ ಕೂಡಿಬಂದ ಮುಹೂರ್ತ: ಸರ್ಕಾರಕ್ಕೆ ಒಳ ಮೀಸಲಾತಿ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed