ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

ಮಂಗಳೂರು:- ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ ಬಂಧಿತ ಆರೋಪಿ. ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ! ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ … Continue reading ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!