Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Sucide: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು!

    By AIN AuthorApril 3, 2025
    Share
    Facebook Twitter LinkedIn Pinterest Email
    Demo

    ತುಮಕೂರು:- ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅದಲಗೆರೆ ಗ್ರಾಮದಲ್ಲಿ ಜರುಗಿದೆ.

    ಅನುದಾನಕ್ಕಾಗಿ “ಕೈ” ಪರ ಜೆಡಿಎಸ್ ಬ್ಯಾಟಿಂಗ್: ಪ್ರದೀಪ್ ಈಶ್ವರ್ ಆರೋಪಕ್ಕೆ ಮೇಲೂರು ರವಿಕುಮಾರ್ ಟಾಂಗ್!

    ತಾಯಿ ವಿಜಯಲಕ್ಷ್ಮಿ (45),ಮಗಳು ಚೂಡಾಮಣಿ (23), ಮಗ ನರಸಿಂಹರಾಜು (14) ಮೃತ ದುರ್ದೈವಿಗಳು. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಹಿನ್ನೆಲೆ ಮನನೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಗಂಡ ಮಹಾದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ

    ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಆಘಾತಕಾರಿ ಘಟನೆ: ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು!

    June 28, 2025

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    June 27, 2025

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    June 27, 2025

    ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದು ಕಳ್ಳರಲ್ಲ ಮ್ಯಾನೇಜರ್! ಸಿಕ್ಕಿಬಿದ್ದಿದ್ದೇ ರೋಚಕ!

    June 27, 2025

    ಬೆಂಕಿ ಅವಘಡ: ವಂದೇ ಭಾರತ್‌ ರೈಲಲ್ಲಿ ತಪ್ಪಿದ ಭಾರೀ ಅನಾಹುತ!

    June 27, 2025

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025

    55ರ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ: ಎರಡು ತಿಂಗಳ ಬಳಿಕ ಬಂದ ಆಂಟಿ.. ಆಮೇಲೆ ಏನಾಯ್ತು?

    June 27, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.