ಬೆಂಗಳೂರು: 2013 ರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂವತ್ತು ವರ್ಷಗಳಿಂದ ತಲೆತಪ್ಪಿಸಿಕೊಂಡಿದ್ದ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಅಬೂಬಕರ್ ನನ್ನು ತಮಿಳುನಾಡು ಉಗ್ರ ನಿಗ್ರಹ ಪಡೆ ಬಂಧಿಸಿದೆ.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಬಾಂಬ್ ತಯಾರಿಯಲ್ಲಿ ಪರಿಣತಿ ಹೊಂದಿದ್ದ ಶಂಕಿತ ಉಗ್ರ ಅಬೂಬಕರ್, 1995 ರಿಂದಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿತಲೆ ಮರೆಸಿದ್ದ. ದೇಶದ ಹಲವು ಕಡೆಗಳಲ್ಲಿ ಬಾಂಬ್ ಬ್ಲಾಸ್ಟ್ ಮತ್ತು ಪ್ರಮುಖ ಹಿಂದೂಪರ ಸಂಘಟನೆ ಮುಖಂಡ ಕೊಲೆಯಲ್ಲಿ ಈತನ ಪಾತ್ರ ಇರುವ ಬಗ್ಗೆ ತನಿಖೆಯಲ್ಲಿ ದೃಢಪಟ್ಟಿತ್ತು.