ಯುಗಾದಿ ಸಂಭ್ರಮದ ಹೊತ್ತಲ್ಲೇ ಸೂತಕದ ಛಾಯೆ ; ಮೂವರು ನೀರುಪಾಲು
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲಾಗಿದ್ದಾರೆ. ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಭಾನುವಾರ ನಡೆದಿದೆ. 15 ವರ್ಷದ ಸೋಮಶೇಖರ್ ದೇವರಮನಿ, 17 ವರ್ಷದ ಪರನಗೌಡ ಬೀಳಗಿ, 16 ವರ್ಷದ ಮಲ್ಲಪ್ಪ ಬಗಲಿ ಮೃತರು ಎಂದು ಗುರುತಿಸಲಾಗಿದೆ. ಬಾಲಕ ಸೋಮಶೇಖರ್ನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಲಕರು ಬಾಗಲಕೋಟೆ ಇಲ್ಯಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ: ತಾಯಿ ಸತ್ತ ನೋವಿನಲ್ಲಿ … Continue reading ಯುಗಾದಿ ಸಂಭ್ರಮದ ಹೊತ್ತಲ್ಲೇ ಸೂತಕದ ಛಾಯೆ ; ಮೂವರು ನೀರುಪಾಲು
Copy and paste this URL into your WordPress site to embed
Copy and paste this code into your site to embed