Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gadag Breaking: ಗದಗನಲ್ಲಿ ಲವ್ ಜಿಹಾದ್ ಬಗ್ಗೆ ಪ್ರಮಾಣ

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಗದಗ: ಊರಲ್ಲಿ, ಓಣಿಯಲ್ಲಿ, ಶಾಲಾ, ಕಾಲೇಜಿನಲ್ಲಿ ನಲ್ಲಿ ಅನ್ಯ ಧರ್ಮದ ಯುವಕರ ಜೊತೆ ಪ್ರೀತಿ, ಪ್ರೇಮ, ಸ್ನೇಹದ ಬಲೆಗೆ ಬಿಳ್ಳುವುದಿಲ್ಲ, ಅನ್ಯ ಧರ್ಮದವರ ಸ್ನೇಹ, ಪ್ರೀತಿ ಒಪ್ಪಲ್ಲ, ಅನ್ಯ ಧರ್ಮದ ಯುವಕ ಪ್ರೀತಿ, ಪ್ರೇಮ ಅಂತ ಬೆನ್ನುಬಿದ್ದರೇ ತಂದೆ-ತಾಯಿ ಗಮನಕ್ಕೆ ತರುತ್ತೇನೆ ಅಥವಾ ನಾನೇ ಅಂಥವರಿಗೆ ಬುದ್ಧಿ ಕಲಿಸುತ್ತೇನೆ…

    https://ainlivenews.com/wp-content/uploads/2023/11/WhatsApp-Video-2023-11-26-at-12.37.48-PM.mp4

    ಇದು ಲವ್‌ ಜಿಹಾದ್‌ಗೆ ಒಳಗಾಗದಂತೆ ಗದಗದ ಎಸ್‌ಎಸ್‌ಕೆ ಸಮಾಜದ ಜನ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪರಿ. ರಾಜ್ಯದಲ್ಲಿ ಲವ್ ಜಿಹಾದ್ ವಿಚಾರ ಮತ್ತೆ ಸದ್ದು ಮಾಡ್ತಿದ್ದು, ಮತ್ತೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ ಲವ್ ಜಿಹಾದ್‌ಗೆ ಒಳಗಾಗದಂತೆ ದೇವರ ಹೆಸರಿನಲ್ಲಿ ಸಮಾಜದ ಜನ ಪ್ರಮಾಣ ವಚನ ಸ್ವೀಕರಿಸಿರುವುದು ಗಮನ ಸೆಳೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ಘೋರ ದುರಂತ: ರೈಲಿಗೆ ತಲೆಕೊಟ್ಟು ಯುವಕ ಸೂಸೈಡ್!

    June 14, 2025

    ಮಂಗಳೂರಿನಲ್ಲಿ ಮಳೆ ಆರ್ಭಟ: ಮತ್ತೆ ಮುಳುಗಡೆಯಾದ ಪಂಪ್‌ವೆಲ್!

    June 14, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    ಭೀಕರ ಅಪಘಾತ : ಧಾರವಾಡ ಅಪರ ಜಿಲ್ಲಾಧಿಕಾರಿ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ!

    June 14, 2025

    ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿ.ಕೆ. ಶಿವಕುಮಾರ್

    June 14, 2025

    ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ ಸಿದ್ದರಾಮಯ್ಯ

    June 14, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ ಇನ್ಸ್ಟಿಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 14, 2025

    ನೆರೆಯಿಂದ ಹಾಳಾದ ಫಲಾನುಭವಿಗಳಿಗೆ ಪರಿಹಾರ ಸಿಕ್ಕಿಲ್ಲ: ಸಚಿವ ಲಾಡ್

    June 14, 2025

    ಡಿಸೆಂಬರ್’ನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಿದ್ದರಾಮಯ್ಯ ಜಾತಿಗಣತಿ ಮರುಸಮೀಕ್ಷೆ ಹೇಗೆ ಮಾಡಿಸ್ತಾರೆ?: ಹೆಚ್ ವಿಶ್ವನಾಥ್

    June 14, 2025

    ಕೋಲಾರ: ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಪರಾರಿ!

    June 14, 2025

    ಕೋಲಾರ: ವರ್ತೂರಿಗೆ ಕಮಿಷನ್ನೆ ಮಾಸಿಕ ಆದಾಯ – ಶಾಸಕ ಕೊತ್ತೂರು ಮಂಜುನಾಥ್

    June 14, 2025

    Agumbe Ghat: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.