ದಲಿತ ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ ಬರೆಸಿದ ಶಿಕ್ಷಕರು!

ಚೆನ್ನೈ:- ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾಥುಕಡವು ಬಳಿಯ ಖಾಸಗಿ ಶಾಲೆಯಲ್ಲಿ ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿಯ ದಲಿತ ವಿದ್ಯಾರ್ಥಿನಿಯನ್ನು ಕ್ಲಾಸ್ ರೂಂ ಹೊರಗೆ ಪರೀಕ್ಷೆಗೆ ಕೂರಿಸಿರುವ ಅಮಾನವೀಯ ಘಟನೆ ಜರುಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ RCB Vs DC ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ! ಇಲ್ಲಿನ ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿ ಓದುತ್ತಿದ್ದಳು. ಏ.5 ರಂದು ವಿದ್ಯಾರ್ಥಿನಿಗೆ ಪಿರಿಯಡ್ಸ್ ಆಗಿತ್ತು. ಹೀಗಾಗಿ ಪಿರಿಯಡ್ಸ್ ನಂತರ, ಶಾಲಾ ಆಡಳಿತ ಮಂಡಳಿಯು … Continue reading ದಲಿತ ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ ಬರೆಸಿದ ಶಿಕ್ಷಕರು!