Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಟೀಂ ಯಶಸ್ಸಿನ ಓಟದ ಶ್ರೇಯಸ್ಸನ್ನು ಕೋಚ್‌ ರಾಹುಲ್‌ ದ್ರಾವಿಡ್‌ಗೆ ನೀಡಿದ ಭಾರತ ತಂಡದ ನಾಯಕ

    By AIN AuthorNovember 19, 2023
    Share
    Facebook Twitter LinkedIn Pinterest Email
    Demo

    ಅಹಮದಾಬಾದ್: ಏಷ್ಯಾ ಕಪ್‌ ಗೆದ್ದ ಬಳಿಕ ಶ್ರೇಷ್ಠ ಲಯ ಕಂಡುಕೊಂಡ ಟೀಮ್ ಇಂಡಿಯಾ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ ತಲುಪಿದೆ. ಈ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಭಾರತ ತಂಡದ ಯಶಸ್ಸಿನ ಶ್ರೇಯಸನ್ನು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ಗೆ ಸಲ್ಲಬೇಕು ಎಂದು ಹೇಳಿದ್ದಾರೆ. ಫೈನಲ್‌ ಪಂದ್ಯಕ್ಕೂ ಹಿಂದಿನ ದಿನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌, ತಂಡದ ಯಶಸ್ಸಿನ ಹಿಂದೆ ರಾಹುಲ್ ದ್ರಾವಿಡ್‌ ಮಾರ್ಗದರ್ಶನದ ಪ್ರಭಾವ ವಿವರಿಸಿದ್ದಾರೆ.

    “ತಂಡದ ಯಶಸ್ಸಿನ ಹಿಂದ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಪಾತ್ರ ಅಪಾರ. ತಂಡದ ಎಲ್ಲ ಆಟಗಾರರಿಗೂ ಸ್ವಾತಂತ್ರ ನೀಡಿದ್ದಾರೆ. ಆಟಗಾರರಿಗೆ ಬೇಕ್ಕಾದ್ದನ್ನು ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ. ತಂಡದ ಪ್ರತಿಯೊಬ್ಬ ಆಟಗಾರನಿಗೆ ಅವರದ್ದೇ ಜವಾಬ್ದಾರಿಯನ್ನು ಅವರು ನೀಡಿದ್ದಾರೆ. ಇದರಿಂದ ಆಟಗಾರರಲ್ಲಿ ಸ್ಪಷ್ಟತೆ ಕಾಣಬಹುದು. ಸದಾ ಆಟಗಾರರ ಬೆಂಬಲಕ್ಕೆ ನಿಲ್ಲುತ್ತಾರೆ. 2022ರ ಟಿ20 ವಿಶ್ವಕಪ್‌ ಬಳಿಕ ಪ್ರತಿಯೊಬ್ಬ ಆಟಗಾರನಿಗೆ ಬೆಂಬಲ ನೀಡಿದ್ದಾರೆ. ಅವರ ಬಗ್ಗೆ ಹೇಳಲು ಇಷ್ಟು ಸಾಕು,” ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ.

    “ತಂಡದಲ್ಲಿ ರಾಹುಲ್‌ ದ್ರಾವಿಡ್‌ ಅವರ ಉಪಸ್ಥಿತಿಯಿಂದ ಡ್ರೆಸಿಂಗ್‌ ರೂಮ್‌ನಲ್ಲಿ ಶಾಂತಿ ನೆಲೆಸಿದೆ. ವಿಶ್ವಕಪ್‌ನ ಮೊದಲ ಪಂದ್ಯದಿಂದಲೂ ತಂಡದ ಡ್ರೆಸಿಂಗ್‌ ರೂಮ್ ಅತ್ಯಂತ ಪ್ರಶಾಂತವಾಗಿದೆ. ಒತ್ತಡದ ಪಂದ್ಯಗಳಲ್ಲೂ ನಮ್ಮ ಡ್ರೆಸಿಂಗ್ ರೂಮ್‌ನಲ್ಲಿ ಆತಂಕ ಮೂಡಿಲ್ಲ,” ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    May 31, 2025

    Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    IPL 2025 Qualifier 1: RCB ವಿರುದ್ಧ ಸೋಲು ಕಂಡ ಪಂಜಾಬ್ ಕಿಂಗ್ಸ್: ನನ್ನ ನಿರ್ಧಾರ ಅನುಮಾನಿಸಲ್ಲ ಎಂದ ಶ್ರೇಯರ್ ಅಯ್ಯರ್

    May 30, 2025

    GT vs MI Eliminator: ಗುಜರಾತ್-ಮುಂಬೈ ಪಂದ್ಯಕ್ಕೆ ಮಳೆಯ ಭೀತಿ: ಪಂದ್ಯ ರದ್ದಾದ್ರೆ ಕ್ವಾಲಿಫೈಯರ್ 2ಕ್ಕೆ ಹೋಗುವ ತಂಡ ಇದೇನಾ..?

    May 30, 2025

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    May 30, 2025

    IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!

    May 30, 2025

    ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!

    May 30, 2025

    IPL 2025: ಫೈನಲ್​ಗೇರಿದ ಆರ್ ಸಿಬಿ: ಸ್ಟೇಡಿಯಂ ನಲ್ಲಿ ಕುಣಿದು ಕುಪ್ಪಳಿಸಿದ ಆಟಗಾರರು!

    May 30, 2025

    IPL 2025: ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ: ಪಂಜಾಬ್ ಬೆಂಗಳೂರು ಕೊಟ್ಟ ಪಂಚ್ ಹೀಗಿತ್ತು!

    May 29, 2025

    RCB ಬೌಲರ್ ಗಳ ಆರ್ಭಟ: ಫೈನಲ್‌ಗೇರಲು ಬೆಂಗಳೂರಿಗೆ ಜಸ್ಟ್ 102 ರನ್‌ ಗುರಿ!

    May 29, 2025

    IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.