Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rahul Dravid: ಮಗನ ಆಟ ಕಣ್ತುಂಬಿಕೊಳ್ಳಲು ಮೈಸೂರಿಗೆ ಬಂದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್..!

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಮೈಸೂರು: ಏಕದಿನ ವಿಶ್ವಕಪ್‌ (World Cup) ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಅವರು ತಮ್ಮ ಮಗನ ಸಲುವಾಗಿ ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ (Mysuru) ಮಾನಸ ಗಂಗೋತ್ರಿಯ SDNR (ಶ್ರೀ ಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದ್ರಾವಿಡ್‌ ಅವರ ಹಿರಿಯ ಪುತ್ರ ಸಮಿತ್‌ ದ್ರಾವಿಡ್‌ 19 ವಯೋಮಿತಿ ಕೂಚ್‌ ಬೆಹರ್‌ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ.

    ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್‌ ಆಗಮಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರಾಖಂಡ್‌ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್‌ ಪೇರಿಸಿದೆ. 5 ಓವರ್‌ ಬೌಲಿಂಗ್‌ ಮಾಡಿರುವ ಸಮಿತ್‌ ದ್ರಾವಿಡ್‌ 2 ಮೇಡನ್‌ ಎಸೆದು 11 ರನ್‌ ನೀಡಿದ್ದಾರೆ. 

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್‌ ಆಗಮಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರಾಖಂಡ್‌ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್‌ ಪೇರಿಸಿದೆ. 5 ಓವರ್‌ ಬೌಲಿಂಗ್‌ ಮಾಡಿರುವ ಸಮಿತ್‌ ದ್ರಾವಿಡ್‌ 2 ಮೇಡನ್‌ ಎಸೆದು 11 ರನ್‌ ನೀಡಿದ್ದಾರೆ.

    ಆಲ್ರೌಂಡಡರ್ ಆಗಿರುವ ಸಮಿತ್ ಆಟವನ್ನು ನೋಡಲು ರಾಹುಲ್ ದ್ರಾವಿಡ್ ಮತ್ತು ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಕ್ರೀಡಾಂಗಣದ ಕಲ್ಲು ಹಾಸಿನ ಮೇಲೆ ಕುಳಿತು ದ್ರಾವಿಡ್‌ ಮಗನ ಆಟವನ್ನು ಗಮನಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ ಅವರು ತಾವು ಇತರ ಮಕ್ಕಳ ಪೋಷಕರಂತೆ ನಾನು ಬಂದಿದ್ದೇನೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!

    June 21, 2025

    International Yoga Day: ನೃಪತುಂಗ ಬೆಟ್ಟದಲ್ಲಿ ಯೋಗ ಆಚರಣೆ!

    June 21, 2025

    ಧಾರವಾಡ: ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ವಂಚನೆ- ದೂರು ದಾಖಲು!

    June 21, 2025

    ಸುಡುವ ಸಾಂಬಾರು ಬಿದ್ದು ಆಸ್ಪತ್ರೆ ಸೇರಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು!

    June 20, 2025

    ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

    June 20, 2025

    ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!

    June 20, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    June 20, 2025

    Yatnal: ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ?: ಯತ್ನಾಳ್ ಪ್ರಶ್ನೆ!

    June 20, 2025

    ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

    June 20, 2025

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.