ಭೀಕರ ಅಪಘಾತ: ಮೂರು ಮಂದಿ ದುರ್ಮರಣ!
ಚಿತ್ರದುರ್ಗ:- ಭೀಕರ ಅಪಘಾತ ನಡೆದು ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟು, ಆರು ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಸೀಬಾರದ ಬಳಿಯಿಂದು ನಡೆದಿದೆ. ಕೇಂದ್ರದ ಬೆಲೆ ಏರಿಕೆ ವಿರುದ್ಧ ಇಂದು ‘ಕೈ’ ಪ್ರತಿಭಟನೆ: ಸಮಾವೇಶಕ್ಕೆ ಸಿದ್ಧಗೊಂಡ ವೇದಿಕೆ! ಮೃತರನ್ನು ಅರ್ಜುನ, ಶ್ರೀಧರ್ ಮತ್ತು ಶರವಣ ಎಂದು ಗುರುತಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಘಟನೆಗೆ ಕಾರಣ ಎನ್ನಲಾಗಿದೆ. … Continue reading ಭೀಕರ ಅಪಘಾತ: ಮೂರು ಮಂದಿ ದುರ್ಮರಣ!
Copy and paste this URL into your WordPress site to embed
Copy and paste this code into your site to embed