ಕಾಶ್ಮೀರದಲ್ಲಿ ಉಗ್ರರ ದಾಳಿ: ಕೇಂದ್ರದ ಗುಪ್ತಚರ ವೈಫಲ್ಯ ಎಂದ ಸಿದ್ದರಾಮಯ್ಯ!
ಬೆಂಗಳೂರು, ಏಪ್ರಿಲ್ 23 : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಶ್ಮೀರದಲ್ಲಿ ಉಗ್ರರ ದಾಳಿ ದುರಾದೃಷ್ಟಕರ: ಸಚಿವ ಕೆ. ವೆಂಕಟೇಶ್! ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ … Continue reading ಕಾಶ್ಮೀರದಲ್ಲಿ ಉಗ್ರರ ದಾಳಿ: ಕೇಂದ್ರದ ಗುಪ್ತಚರ ವೈಫಲ್ಯ ಎಂದ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed