Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿ ; ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

    By AIN AuthorMay 1, 2025
    Share
    Facebook Twitter LinkedIn Pinterest Email
    Demo

    ಚಿಕ್ಕಮಗಳೂರು: ಕಾಶ್ಮೀರ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿರುವ 26ಕುಟುಂಬಗಳಿಗೆ ಶೃಂಗೇರಿ ಮಠದ ವತಿಯಿಂದ 2 ಲಕ್ಷ ಪರಿಹಾರ ಘೋಷಿಸಲಾಗಿದೆ.

     

    ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಉಗ್ರರ ದಾಳಿಯನ್ನು ಖಂಡಿಸಿದ್ದು, 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದಿದ್ದಾರೆ.

    ಉಗ್ರರ ದಾಳಿಯಿಂದ ಬಚಾವ್ ಆದ ಹುಬ್ಬಳ್ಳಿಯ ಕುಟುಂಬ ; ಇಲ್ಲಿದೆ ರೋಚಕ ಕಥೆ

    ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ.  ಮುಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಶ್ರೀಗಳು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

    June 19, 2025

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.