Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    India Pakistan War: ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ!

    By Author AINMay 10, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಪಾಕ್ ಕಡೆಯಿಂದ ಹರಡಲಾಗುತ್ತಿರುವ ಸುಳ್ಳು ಪ್ರಚಾರಗಳನ್ನು ಭಾರತೀಯ ರಕ್ಷಣಾ ಮತ್ತು ವಿದೇಶಾಂಗ ಇಲಾಖೆಗಳು ಖಂಡಿಸಿವೆ. ಇದೀಗ  ಭಾರತೀಯ ಸೇನೆಯು ಮೇ 8 ಮತ್ತು 9 ರಂದು ರಾತ್ರಿ ನಿಯಂತ್ರಣ ರೇಖೆಯ ಬಳಿಯಿದ್ದ ಪಾಕಿಸ್ತಾನದ ಲಾಂಚ್‌ಪ್ಯಾಡ್‌ಗಳನ್ನುಧ್ವಂಸಗೊಳಿಸಿದ ವೀಡಿಯೋವನ್ನು ಸೇನೆಯು ಎಡಿಜಿಪಿಐ ಇಂಡಿಯನ್ ಆರ್ಮಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

    OPERATION SINDOOR

    Indian Army Pulverizes Terrorist Launchpads

    As a response to Pakistan's misadventures of attempted drone strikes on the night of 08 and 09 May 2025 in multiple cities of Jammu & Kashmir and Punjab, the #Indian Army conducted a coordinated fire assault on… pic.twitter.com/2i5xa3K7uk

    — ADG PI – INDIAN ARMY (@adgpi) May 10, 2025

    ಗಡಿ ನಿಯಂತ್ರಣ ರೇಖೆಯ ಸಮೀಪವಿರುವ ಲಾಂಚ್‌ಪ್ಯಾಡ್‌ಗಳ ಮೂಲಕವೇ ಪಾಕಿಸ್ತಾನದ ಉಗ್ರರು ಭಾರತೀಯ ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ದಾಳಿಯನ್ನು ಯೋಜಿಸುತ್ತಿದ್ದರು. ಭಾರತೀಯ ಸೇನೆಯು ಪಾಕ್ ಉಗ್ರರ ಈ ನೆಲೆಯನ್ನು ಉಡೀಸ್ ಮಾಡುವ ಮೂಲಕ ತಕ್ಕ ಉತ್ತರ ನೀಡಿದೆ.

    ಭಾರತೀಯ ಸೇನೆಯು ಭಯೋತ್ಪಾದಕ ಉಡಾವಣಾ ನೆಲೆಗಳನ್ನು ಪುಡಿಪುಡಿ ಮಾಡಿದೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನ ಹಲವಾರು ನಗರಗಳಲ್ಲಿ 2025ರ ಮೇ 8 ಮತ್ತು 9ರಂದು ರಾತ್ರಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸೇನೆಯು ಭಯೋತ್ಪಾದಕ ಉಡಾವಣಾ ನೆಲೆಗಳ ಮೇಲೆ ಸಂಘಟಿತ ಗುಂಡಿನ ದಾಳಿ ನಡೆಸಿ, ಅವುಗಳನ್ನು ಪುಡಿಪುಡಿ ಮಾಡಿ ನಾಶಮಾಡಿತು.

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    ನಿಯಂತ್ರಣ ರೇಖೆಯ ಬಳಿ ಇರುವ ಭಯೋತ್ಪಾದಕ ಉಡಾವಣಾ ನೆಲೆಗಳು, ಹಿಂದೆ ಭಾರತೀಯ ನಾಗರಿಕರು ಮತ್ತು ಭದ್ರತಾ ಪಡೆಗಳ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವ ಕೇಂದ್ರವಾಗಿತ್ತು. ಭಾರತೀಯ ಸೇನೆಯ ತ್ವರಿತ ಮತ್ತು ನಿರ್ಣಾಯಕ ಕ್ರಮವು ಭಯೋತ್ಪಾದಕ ಮೂಲಸೌಕರ್ಯ ಮತ್ತು ಸಾಮರ್ಥ್ಯಗಳಿಗೆ ಗಮನಾರ್ಹ ಹೊಡೆತ ನೀಡಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    July 2, 2025

    ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ!

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ

    July 2, 2025

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.