Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಉತ್ತರ ಕರ್ನಾಟಕದಿಂದ ಬಂದು ಮಧ್ಯರಾತ್ರಿ ಶೆಡ್’ಗಳಿಗೆ ಕನ್ನ: ಲಕ್ಷ ಲಕ್ಷ ಬೆಲೆ ಬಾಳು ಜಾನುವಾರು ಖದಿಯುತ್ತಿದ್ದ ಆರೋಪಿಗಳು ಅಂದರ್

    By Author AINJune 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾಮಾಂತರ: ಅದು ಹೇಳಿ ಕೇಳಿ ಕಳೆದ ಯುಗಾದಿ ಹೊಸತೊಡಕಿನ  ಸಮಯ ವರ್ಷದಿಂದ ಕಷ್ಟಾಪಟ್ಟು ದುಡಿದಿದ್ದ ಜಾನುವಾರುಗಳನ್ನ ಖದೀಮರು ಒಂದೇ ರಾತ್ರಿಯಲ್ಲಿ ಖದ್ದು ಎಸ್ಕೇಪ್ ಆಗಿದ್ರು. ಇನ್ನೂ ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳ ಎಡೆಮುರಿಕಟ್ಟಿದ್ದು, ಸಿಸಿ ಕ್ಯಾಮರಾ ಮುಂದೆ ಡ್ಯಾನ್ಸ್ ಮಾಡಿ ಪೋಸ್ ಕೊಟ್ಟಿದ್ದವನ ಬ್ಯಾಕ್ ಅನ್ನೆ ಪಂಕ್ಚರ್ ಮಾಡಿದ್ದಾರೆ.

    ಮಧ್ಯರಾತ್ರಿ ಸಮಯ ಊರೆಲ್ಲ ಮಲಗಿರುವಾಗಲೆ ರಾಜಾರೋಷವಾಗಿ ಗೂಡ್ಸ್ ವಾಹನದಲ್ಲಿ ಬಂದಿರುವ ಖದೀಮರು ಕ್ಷಣ ಮಾತ್ರದಲ್ಲೆ ಶೆಡ್ ನ ಬೀಗ ಹೊಡೆದು ಲಕ್ಷ ಲಕ್ಷ ಬೆಲೆ ಬಾಳುವ ಹಂದಿ ಮತ್ತು ಕುರಿಗಳನ್ನ ಖದ್ದು ಎಸ್ಕೇಪ್ ಆಗಿದ್ರು. ಅಲ್ಲದೆ ಎಸ್ಕೇಪ್ ಆಗುವ ವೇಳೆ ಗೇಟ್ ನ ಮುಂಬಾದ ಸಿಸಿ ಕ್ಯಾಮರಾ ಮುಂದೆಯೆ ಚಡ್ಡಿ ಅಲ್ಲಾಡಿಸಿ ಚಕಮ್ ನೀಡಿದ್ದು ಇದೀಗ ಈ ರೀತಿ ಕಳ್ಳತನ ಮಾಡಿದ್ದ ಅಂಬರೀಶ್, ಶೇಖಪ್ಪ, ಮತ್ತು ಯಲ್ಲಪ್ಪ ಅನ್ನೂ ಮೂವರು ಆರೋಫಿಗಳ ಎಡೆಮುರಿಕಟ್ಟಿದ್ದಾರೆ.

    ದಪ್ಪಗಿರೋ ನಿಮ್ಮ ಹೊಟ್ಟೆ ಫ್ಲಾಟ್ ಆಗಲು ಒಂದು ಗ್ಲಾಸ್​ ನೀರಿಗೆ 2 ಸ್ಪೂನ್​ ಇದನ್ನು ಮಿಕ್ಸ್​ ಮಾಡಿ: ಆಮೇಲೆ ನೋಡಿ ಚಮತ್ಕಾರ!

    ಹೌದು ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದ ದಿವಾಕರ್ ಅನ್ನೂ ಈ ರೈತ ಶೆಡ್ಗಳಿಗೆ ಕಳೆದ ಮಾರ್ಚ್ ನಲ್ಲಿ ತಡರಾತ್ರಿ ಎಂಟ್ರಿಕೊಟ್ಟಿದ್ದ ಖದೀಮರು ಕ್ಷಣ ಮಾತ್ರದಲ್ಲೆ ಲಕ್ಷ ಲಕ್ಷ ಬೆಲೆ ಬಾಳುವ ಹಂದಿಗಳನ್ನ ಖದ್ದು ಎಸ್ಕೇಪ್ ಆಗಿದ್ರು. ಜೊತೆಗೆ ಅಂದು ಶೆಡ್ಗೆ ಅಡ್ಡಲಾಗಿಟ್ಟಿದ್ದ ಗೂಡ್ಸ್ ವಾಹನವನ್ನ ಸಹ ಹಳ್ಳಕ್ಕೆ ತಳ್ಳೀದ್ದ ಖದೀಮರು ಆರು ಏಳು ಲಕ್ಷ ಬೆಲೆ ಬಾಳ್ತಿದ್ದ ಜಾನುವಾರುಗಳನ್ನ ಖದ್ದೋಗಿ ರೈತರಿಗೆ ಶಾಕ್ ನೀಡಿದ್ರು,

    ಹೀಗಾಗೆ ಅಂದು ರೈತ ನೀಡಿದ್ದ ದುರಿನ ಮೆರೆಗೆ ಪ್ರಕರಣ ದಾಖಲಿಸಿಕೊಂಡು ತನಿಕೆ ನಡೆಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಇದೀಗ ಅಂದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂಬರೀಶ್, ಶೇಖಪ್ಪ, ಮತ್ತು ಯಲ್ಲಪ್ಪ ಅನ್ನೂ ಮೂವರು ಆರೋಫಿಗಳನ್ನ ಬಂದಿಸಿ ಜೈಲಿಗಟ್ಟಿದ್ದಾರೆ.

    ಬಂದಿತ ಮೂವರು ಆರೋಪಿಗಳು ಉತ್ತರ ಕರ್ನಾಟಕ ಮೂಲದವರಾಗಿದ್ದು ಸಂತೆಯ ಸೋಗಿನಲ್ಲಿ ಬೆಂಗಳೂರು ಅಕ್ಕ ಪಕ್ಕದ ಜಿಲ್ಲೆಗಳ ರೈತರ ಶೆಡ್ಗಳಿಗೆ ಬಂದು ರಾತ್ರೋ ರಾತ್ರಿ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಆರೋಪಿಗಳ ವಿರುದ್ದ ಈಗಾಗಲೆ ಹಲವು ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಕಲಾಗಿದ್ದು ಹಲವು ಬಾರಿ ಕಳ್ಳತನ ಕೃತ್ಯಗಳನ್ನ ಎಸಗಿರುವುದು ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ.

    ಇನ್ನೂ ಬಂಧಿತ ಮೂರು ಜನ ಆರೋಪಿಗಳಲ್ಲಿ ಓರ್ವ ಖದ್ದ ನಂತರ ಸಿಸಿ ಕ್ಯಾಮರಾ ಮುಂದೆ ಡ್ಯಾನ್ಸ್ ಮಾಡುವ ಚಾಳಿಯನ್ನ ಹೊಂದಿದ್ದು ಆರೋಪಿಗಳ ಬಂದನದಿಂದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಒಟ್ಟಾರೆ ಮೈ ಕೈ ಎಲ್ಲಾ ಗಟ್ಟಿ ಮುಟ್ಟಾಗಿದ್ರು ದುಡಿದು ತಿನ್ನೋದನ್ನ ಬಿಟ್ಟು ಸುಲಭವಾಗಿ ಹಣ ಮಾಡಿ ಬಿಸಿ ಬಿಸಿ ಬಿರಿಯಾನಿ ತಿಂದವರಿಗೆ ಇದೀಗ ಪೊಲೀಸರು ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲು ಕಳಿಸಿದ್ದಾರೆ.

     

    ಮಂಜು ತಿರುಮಗೊಂಡನಹಳ್ಳಿ AIN ಕನ್ನಡ -ಬೆಂಗಳೂರು ಗ್ರಾಮಾಂತರ

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯ ಸರ್ಕಾರವನ್ನು “ಕೈ” ಹೈಕಮಾಂಡ್ ATMಯನ್ನಾಗಿ ಮಾಡ್ಕೋತಾ ಇದೆ: ಜಗದೀಶ್ ಶೆಟ್ಟರ್

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    ಹಡಗಿನಲ್ಲಿ ಬೆಂಕಿ ಅವಘಡ: INS ಸೂರತ್’ನಿಂದ ಮಂಗಳೂರು ಬಂದರಿಗೆ 18 ಜನರ ಸ್ಥಳಾಂತರ!

    June 10, 2025

    ಸ್ಕೂಲ್ ಬಸ್ ಪಲ್ಟಿ: ತಪ್ಪಿದ ದುರಂತ.. ಸಣ್ಣ-ಪುಟ್ಟ ಗಾಯಗಳಿಂದ ಮಕ್ಕಳು ಸೇಫ್!

    June 10, 2025

    ಹುಬ್ಬಳ್ಳಿ ತಾಲೂಕ ಗ್ರಾಮೀಣ ಘಟಕದ ಮಹಿಳಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ!

    June 10, 2025

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.