ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ: ವಿಶ್ವೇಶ್ವರ ಹೆಗಡೆ!

ಕಾರವಾರ:- ಅನುದಾನ ವಿಚಾರದಲ್ಲಿ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ ಎಂದು ವಿಶ್ವೇಶ್ವರ ಹೆಗಡೆ ಹೇಳಿದ್ದಾರೆ. ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ 11 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಹಣಕಾಸು ಆಯೋಗ ಮತ್ತು ಕೇಂದ್ರ ಸರ್ಕಾರದಿಂದ ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಯಲ್ಲಿ ಕರ್ನಾಟಕ ಸಂಸದರು ಮತ್ತು ರಾಜ್ಯಸಭಾ ಸದಸ್ಯರ … Continue reading ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ: ವಿಶ್ವೇಶ್ವರ ಹೆಗಡೆ!