Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶಾಸಕ ರವಿಕುಮಾರ್ ಖಡಕ್ ಸೂಚನೆ ಬೆನ್ನಲ್ಲೇ ಸ್ಥಳೀಯರಿಗೆ ಮಾರಕವಾಗಿದ್ದ ಕೆಮಿಕಲ್ ಕಾರ್ಖಾನೆ ಬಂದ್

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ಮಂಡ್ಯ: ಅಸಿಡ್ ಸೋರಿಕೆಯಿಂದ ಮುಚ್ಚಿದ್ದ ಕಾರ್ಖಾನೆ ಮತ್ತೆ ಆರಂಭ ಹಿನ್ನಲೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯ ತಾಲ್ಲೂಕಿನ ಬಿದರಕಟ್ಟೆ ಗ್ರಾಮದಲ್ಲಿರುವ ಕೀರ್ತಿ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ನಡೆದಿದೆ. ಅಸಿಡ್ ಸೋರಿಕೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು.

    https://ainlivenews.com/wp-content/uploads/2023/11/WhatsApp-Video-2023-11-20-at-15.36.22_cf22c434.mp4

    ಈ ಹಿನ್ನಲೆ ಕಾರ್ಖಾನೆ ಬಾಗಿಲು ಹಾಕಿಸಿದ್ದ ಗ್ರಾಮಸ್ಥರು. ಆದ್ರೆ ಇದೀಗಾ ಮತ್ತೆ ಕಾರ್ಖಾನೆ ಕಾರ್ಯಾರಂಭ ಹಿನ್ನಲೆ ಇದ್ದರಿಂ ರೊಚ್ಚಿಗೆದ್ದ ಗ್ರಾಮಸ್ಥರು ಕಾರ್ಖಾನೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದರು. ‌ ಇನ್ನೂ ಪ್ರತಿಭಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ, ತಹಶೀಲ್ದಾರ್ ಡಾ.ಶಿವಕುಮಾರ ಬಿರಾದರ, ಡಿವೈಎಸ್ಪಿ ಶಿವಮೂರ್ತಿ ಜೊತೆಯಲ್ಲಿ ಆಗಮಿಸಿ ಸ್ಥಳೀಯರ ದೂರು ಸಮಸ್ಯೆಗಳನ್ನು ಆಲಿಸಿದರು.

    https://ainlivenews.com/wp-content/uploads/2023/11/WhatsApp-Video-2023-11-20-at-15.37.25_5d9682c0.mp4

    ಇನ್ನೂ ಈಗಾಗಲೇ ಅಸಿಡ್ ಸೋರಿಕೆಯಿಂದ ಜನ ಜಾನುವಾರು, ಪರಿಸರಕ್ಕೆ ಧಕ್ಕೆಯಾಗಿದೆ. ಇಂತಹ ಆತಂಕದ ಸ್ಥಿತಿಯಲ್ಲಿ ತಾಲ್ಲೂಕು ಆಡಳಿತ, ಸ್ಥಳೀಯ ಗ್ರಾಪಂ ಅಥವಾ ಪರಿಸರ ಇಲಾಖೆಯ ಅನುಮತಿ ಇಲ್ಲದೆ ಉದ್ಯಮ ಅರಂಭಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ನಾನಿರುವವರೆಗೆ ಕಾರ್ಖಾನೆ ತೆರೆಯಲು ಬಿಡುವುದಿಲ್ಲ,

    https://ainlivenews.com/wp-content/uploads/2023/11/WhatsApp-Video-2023-11-20-at-15.37.27_af17bb53.mp4

    ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಕೂಡಲೇ ಉತ್ಪಾದನೆ ಸ್ಥಗಿತಗೊಳಿಸುವಂತೆ ಕಾರ್ಖಾನೆ ಸಿಬ್ಬಂದಿಗೆ ಶಾಸಕ ಸೂಚನೆ ನೀಡಿದರು. ಶಾಸಕ ರವಿಕುಮಾರ್ ಗಣಿಗ ಸೂಚನೆ ಬೆನ್ನಲ್ಲೇ ಕಾರ್ಖಾನೆ ವ್ಯವಸ್ಥಾಪಕರು ಘಟಲ ಸ್ಥಗಿತಗೊಳಿಸುವುದಾಗಿ ಬೇಬಿ ಗ್ರಾಮ ಪಂಚಾಯಿತಿಗೆ ಪತ್ರ ಕೊಟ್ಟು ಸಮಸ್ಯೆ ಪರಿಹರಿಸಿದರು. ಕಾರ್ಖಾನೆಯ ಸ್ಥಳದಲ್ಲಿ ಬೆಳಗ್ಗಿನಿಂದ ಬಿಗುವಿನ ಪರಿಸ್ಥಿತಿ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    June 4, 2025

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ!

    June 3, 2025

    ನಿರ್ಮಾಣ ಹಂತದಲ್ಲಿದ್ದ ಹೆಬ್ಬಾಗಿಲು ಕುಸಿದು ಓರ್ವ ಸಾವು..! ಮೂವರಿಗೆ ಗಾಯ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.