ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!
ಹಾಸನ:- ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಜರುಗಿದೆ. ಪರಿಣಾಮ ಬೆಂಗಳೂರು ಮುರುಡೇಶ್ವರ ರೈಲು ಸ್ಥಗಿತ ಮಾಡಲಾಗಿದೆ. International Yoga Day: ನೃಪತುಂಗ ಬೆಟ್ಟದಲ್ಲಿ ಯೋಗ ಆಚರಣೆ! ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ., ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ … Continue reading ಮಳೆ ಅವಾಂತರ: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ಟ್ರೈನ್ ಸ್ಥಗಿತ!
Copy and paste this URL into your WordPress site to embed
Copy and paste this code into your site to embed