ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು..!
ದೊಡ್ಡಬಳ್ಳಾಪುರ: ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾದ ಘಟನೆ ದೊಡ್ಡಬಳ್ಳಾಪುರದ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ. ದೊಡ್ಡಬಳ್ಳಾಪುರದ ಕಲ್ಲುಪೇಟೆಯ ರಮೇಶ್ ದಂಪತಿಗಳು ಚಿನ್ನದ ಸರ ಕಳೆದುಕೊಂಡ ನಿವಾಸಿಗಳಾಗಿದ್ದು, 5ಲಕ್ಷ ಬೆಲೆ ಬಾಳುವ 45 ಗ್ರಾಂ ತೂಕವಿರುವ ಚಿನ್ನದ ಸರವಾಗಿದೆ. ಅನಾರೋಗ್ಯದ ಹಿನ್ನೆಲೆ ದಂಪತಿಗಳು ರಾಜನಕುಂಟೆ ಆಸ್ಪತ್ರೆಗೆ ತೆರಳಿದ್ದರು. ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗುವಾಗ ದುರ್ಘಟನೆ ನಡೆದಿದ್ದು, ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ! ನಂಬರ್ ಪ್ಲೇಟ್ ಇಲ್ಲದ ಬೈಕ್, … Continue reading ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು..!
Copy and paste this URL into your WordPress site to embed
Copy and paste this code into your site to embed