ಹುಬ್ಬಳ್ಳಿ : ಮದುವೆ ಸಮಾರಂಭ ಮುಗಿಸಿ ಮನೆಗೆ ಬರುತ್ತಿದ್ದ ವೇಳೆಯಲ್ಲಿ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೇ ಇನ್ನೋರ್ವ ಆಸ್ಪತ್ರಯಲ್ಲಿ ಸಾವನ್ನಪ್ಪಿ
10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ಕೆಎಂಸಿಆರ್ ಐ
ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!
ಆಸ್ಪತ್ರೆಗೆ ದಾಖಲಾದ ಘಟನೆ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಕ್ರಾಸ್ ಬಳಿ ನಡೆದಿದೆ. ಕುಂದಗೋಳ ತಾಲ್ಲೂಕಿನ ಯಳಿವಾಳ ಗ್ರಾಮದ ಮದುವೆ ಕಾರ್ಯಕ್ರಮವನ್ನ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಗ್ರಾಮಕ್ಕೆ ಬರುವಾಗ ಘಟನೆ ನಡೆದಿದೆ.
ಗಾಯಾಳುಗಳನ್ನ ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲು ಮಾಡಿದ್ದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದರು.