Close Menu
Ain Live News
    Facebook X (Twitter) Instagram YouTube
    Saturday, May 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಮುರುಳಿಧರ ಹುಜರತ್ತಿಗೆ ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ!

    By AIN AuthorMay 24, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ 2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ’ ಪ್ರಶಸ್ತಿಗೆ ಹುಬ್ಬಳ್ಳಿ ಗುಪ್ತಚರ ಇಲಾಖೆಯ ಅಧಿಕಾರಿ ಮುರಲೀಧರ ಬ ಹುಜರತ್ತಿ ಅವರು ಭಾಜನರಾಗಿದ್ದಾರೆ. ಅಧಿಕಾರಿಗಳು ಪ್ರಶಂಸನಾ ಪತ್ರ ಪಡೆದುಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

    ಸಿಡಿಲು ಬಡಿದು ಯುವಕ ಸಾವು: ಮೃತನ ಕುಟುಂಬಕ್ಕೆ ಶಾಸಕ ಎಮ್ ಆರ್ ಪಾಟೀಲ ಭೇಟಿ!

    ಇತ್ತೀಚೆಗೆ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್‌ ಇಲಾಖೆಯ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    Rape Case: ಬೆಳಗಾವಿ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್!

    May 24, 2025

    ಸಿಡಿಲು ಬಡಿದು ಯುವಕ ಸಾವು: ಮೃತನ ಕುಟುಂಬಕ್ಕೆ ಶಾಸಕ ಎಮ್ ಆರ್ ಪಾಟೀಲ ಭೇಟಿ!

    May 24, 2025

    ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ!

    May 23, 2025

    ಮಳೆ ಆರ್ಭಟ: ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತ!

    May 23, 2025

    Mandya: ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವು!

    May 23, 2025

    ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!

    May 23, 2025

    Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death!

    May 23, 2025

    ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!

    May 23, 2025

    ಕಾಡಾನೆ ದಾಳಿ: ಮಹಿಳೆ ಸ್ಥಳದಲ್ಲೇ ದುರ್ಮರಣ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ!

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ: ಸಿಎಂ ಸಿದ್ದರಾಮಯ್ಯ

    May 23, 2025

    ತಮನ್ನಾನೂ ಬೇಡ, ಸುಮನ್ನಾನೂ ಬೇಡ. ಬೇಕಿದ್ರೆ ನಾನೇ ಉಚಿತವಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.