Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಈ ರಾಶಿಯವರ ಕೌಟುಂಬಿಕ ಜೀವನ ತುಂಬಾ ಮಧುರ ಆದರೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಂತಾಗಿದೆ: ಭಾನುವಾರದ ರಾಶಿ ಭವಿಷ್ಯ 04 ಮೇ 2025! 

    By AIN AuthorMay 4, 2025
    Share
    Facebook Twitter LinkedIn Pinterest Email
    Demo

     

    ಸೂರ್ಯೋದಯ – 5:52 ಬೆ
    ಸೂರ್ಯಾಸ್ತ – 6:33 ಸಂಜೆ

    ಶಾಲಿವಾಹನ ಶಕೆ -1947
    ಸಂವತ್-2081
    ವಿಶ್ವಾವಸು ನಾಮ ಸಂವತ್ಸರ,
    ಉತ್ತರ ಅಯಣ,
    ಶುಕ್ಲ ಪಕ್ಷ,
    ವೈಶಾಖ ಮಾಸ,
    ವಸಂತ ಋತು,
    ತಿಥಿ – ಸಪ್ತಮಿ
    ನಕ್ಷತ್ರ – ಪುಷ್ಯ
    ಯೋಗ – ಗಂಡ
    ಕರಣ – ವಣಿಜ
    ಮಳೆ ನಕ್ಷತ್ರ :ಭರಣಿ

    ರಾಹು ಕಾಲ -04:30 ದಿಂದ 06:00 ವರೆಗೆ
    ಯಮಗಂಡ – 12:00 ದಿಂದ 01:30 ವರೆಗೆ
    ಗುಳಿಕ ಕಾಲ – 03:00 ದಿಂದ 04:30 ವರೆಗೆ

    ಬ್ರಹ್ಮ ಮುಹೂರ್ತ – 4:16 ಬೆ. ದಿಂದ 5:04 ಬೆ. ವರೆಗೆ
    ಅಮೃತ ಕಾಲ – 6:23 ಬೆ. ದಿಂದ 8:00 ಬೆ.ವರೆಗೆ
    ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ.ವರೆಗೆ

    ಮೇಷ ರಾಶಿ: ವಾಹನ ಬದಲಾಯಿಸಿ ಹೊಸ ವಾಹನ ಖರೀದಿ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ ಅರಿತವರಾಗಿರುತ್ತಾರೆ. ಮಾತಾಪಿತೃ ಬಗ್ಗೆ ವಿಶ್ವಾಸ ಹೊಂದಿರುತ್ತಾರೆ. ಹಣ ಉಳಿತಾಯದ ವಿಚಾರದಲ್ಲಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುತ್ತಾರೆ. ಸ್ವಂತ ಉದ್ಯಮ ಪ್ರಾರಂಭಿಸಿ ಅವರೇ ಪ್ರತಿಫಲವನ್ನು ಪಡೆಯುತ್ತಾರೆ. ಭವಿಷ್ಯದಲ್ಲಿ ಹೆಚ್ಚಿನ ಲಾಭ ಗಳಿಸಲು, ಉಳಿತಾಯ ಮಾಡಲು ಹಣ ದ ವಿಷಯದಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳನ್ನು ಇವರು ನಿಯಂತ್ರಿಸಬೇಕಿದೆ. ಹಣ ಉಳಿತಾಯ ಮಾಡುವ ಕಲೆಯನ್ನು ಇವರಿಂದ ಕಲಿಯಬೇಕಿದೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಷಭ ರಾಶಿ:
    ಜಮೀನು ಮಾರಾಟ ಮಾಡಿ ನಗರ ಪ್ರದೇಶದಲ್ಲಿ ಸುಂದರವಾದ ಮನೆ ಕಟ್ಟುವ ಚಿಂತನೆ,ಸಹೋದರಿಗೆ ಆಸ್ತಿ ಕೊಡುವ ವಿಚಾರದಲ್ಲಿ ಮನಸ್ತಾಪ ಸಂಭವ. ಅತ್ಯುತ್ತಮ ಹಣದ ವ್ಯವಸ್ಥಾಪಕರು ಆಗುವಿರಿ. ಹೊಸ ಬಟ್ಟೆ ಮತ್ತು ಆಭರಣಗಳಂಥ ವಿಷಯಗಳಿಗೆ ತುಂಬಾ ಜಾಣೆ ಉಳ್ಳವರು. ಹಿರಿಯರಿಗೆ ಎಷ್ಟು ಪ್ರಾತಿನಿಧ್ಯ ನೀಡಬೇಕೆಂಬ ಸ್ಪಷ್ಟ ಇವರಿಗಿರುತ್ತದೆ. ಸಂಗಾತಿ ಜೊತೆ ಆನಂದಿಸುತ್ತಾರೆ. ಪತ್ನಿಗೆ ಜವಾಬ್ದಾರಿ, ವಿಶ್ವಾಸಾರ್ಹತೆಗೆ ಹೆಚ್ಚು ಒಲವು ತೋರುತ್ತಾರೆ. ಹಣವನ್ನು ಉಳಿಸುವ ಮತ್ತು ಭವಿಷ್ಯದ ಯೋಜನೆ ರೂಪಿಸುವಿರಿ. ನೀವು ಸಂಗಾತಿಗೆ ಉತ್ತಮರು ಎಂಬುದನ್ನು ಸೂಚಿಸುತ್ತದೆ.ನೀವು ಐಷಾರಾಮಿಗೆ ಖರ್ಚು ಮಾಡುವ ಮೊದಲು ಎರಡು ಬಾರಿ ಯೋಚಿಸುವುದು ಉತ್ತಮ. ಸಹೋದರ ಮಕ್ಕಳಿಗೆ ಮದುವೆ ಕಾರ್ಯಕ್ಕೆ ಧನ ಸಹಾಯ ಮಾಡುವಿರಿ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮಿಥುನ ರಾಶಿ:
    ದತ್ತು ಮಕ್ಕಳ ಪೋಷಣೆಗಾಗಿ ನಿರ್ಧಾರ ಮಾಡುವಿರಿ. ಪ್ರೇಮಿಗಳ
    ಚಂಚಲ ಸ್ವಭಾವ ಮತ್ತು ಅನಿರೀಕ್ಷಿತ ನಡವಳಿಕೆಯಿಂದಾಗಿ ಜಗಳ ಸಂಭವ. ಕುಟುಂಬ ಯಜಮಾನ ಹಣಕಾಸಿನ ನಿರ್ವಹಣೆ ಸಹ ಸ್ವಲ್ಪ ಅಸ್ಥಿರವಾಗಿರುತ್ತದೆ. ಜೇಷ್ಠ ಪುತ್ರ ಹಣ ಸಂಪಾದಿಸುವುದರಲ್ಲಿ ಅತ್ಯುತ್ತಮರು. ನೀವು ಉತ್ತಮ ಸಂವಹನಕಾರರು ಮತ್ತು ಜನರೊಂದಿಗೆ ಬಹಳ ಸುಲಭವಾಗಿ ಬೆರೆಯುತ್ತಿರಿ. ನೀವು ಗಳಿಸಿದ ಹಣವನ್ನು ನಿವೇಶನ ಖರೀದಿಸಿರಿ. ಒಂದೇ ಒಂದು ದುಡುಕಿನ ಮಾತಿನಿಂದ ಆತ್ಮೀಯರ ಬಾಂಧವ್ಯ ಸಂಪೂರ್ಣವಾಗಿ ಭಂಗ ತರಲಿದೆ. ಹಣವನ್ನು ತಮ್ಮ ಉಳಿತಾಯ ಖಾತೆ ಜಮಾ ಮಾಡುವಿರಿ. ಉಪನ್ಯಾಸಕರು, ಶಿಕ್ಷಕರು ಇನ್ನಿತರ ಸರಕಾರಿ ಉದ್ಯೋಗಿಗಳು ನಿವೃತ್ತಿ ಖಾತೆಗಳಿಗೆ ನಿಯಮಿತವಾಗಿ ಸ್ವಯಂಚಾಲಿತ ವರ್ಗಾವಣೆ ಮಾಡುವ ಮೂಲಕ ಹಣವನ್ನು ಗಳಿಸುವ ಉಳಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ.ವ್ಯಾಪಾರಸ್ಥರು ಸಾಧ್ಯವಾದಷ್ಟು ದಿಢೀರ್ ಖರ್ಚನ್ನು ತಗ್ಗಿಸಬೇಕಾಗುತ್ತದೆ, ಏಕೆಂದರೆ ನಗರ ಪ್ರದೇಶದಲ್ಲಿ ಇನ್ನೊಂದು ಉದ್ಯಮ ಪ್ರಾರಂಭ ಮಾಡುವಿರಿ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕರ್ಕ ರಾಶಿ:
    ನಿಮ್ಮ ಪತ್ನಿಯ ಹಣಕಾಸು ನಿರ್ವಹಣೆಯ ಬಗ್ಗೆ ಸಲಹೆಗಳ ಅಗತ್ಯ. ನೀವು ಉತ್ತಮ ಕೆಲಸಗಾರರು ಆಗಿದ್ದು, ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಚಿಂತನೆ ಮಾಡುವಿರಿ. ಸ್ತ್ರೀ/ಪುರುಷರಲ್ಲಿ ಬಹಳ ಆಸಕ್ತಿ ಉಳ್ಳವರು. ರಿಯಲ್ ಎಸ್ಟೇಟ್ ಮತ್ತು ಜೀವ ವಿಮೆ ಹೂಡಿಕೆಗಳು ಹೇಗೆ ಏರುತ್ತಿದೆ ಎಂಬುದನ್ನು ನೋಡಲು ಉತ್ಸುಕರಾಗಿರುತ್ತೀರಿ. ತಮ್ಮ ಮನೆ ಮತ್ತು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವಿರಿ. ನಿಮ್ಮ ಸಂಗಾತಿಗೆ ಹಾಗೂ ಅವರ ಹಿರಿಯರಿಗೆ ಹೆಚ್ಚು ಗೌರವ ನೀಡುತ್ತಿರಿ. ಭವಿಷ್ಯದ ಜವಾಬ್ದಾರಿಗಳನ್ನು ಪೂರೈಸಲು ಅಗತ್ಯ ಹಣವನ್ನು ಉಳಿಸಿರುವುದರಿಂದ ಹೆಚ್ಚು ಸುರಕ್ಷಿತವೆಂದು ತಿಳಿದಿರುವಿರಿ. ಕುಟುಂಬದ ಸದಸ್ಯರೊಡನೆ ನೆಮ್ಮದಿಯಿಂದ ಇರುತ್ತೀರಿ. ತಮ್ಮ ಸಹೋದರ ಸಹೋದರಿಯರ ಆರ್ಥಿಕ ಸ್ಥಿರತೆಯ ಬಗ್ಗೆ ಮಾತ್ರವಲ್ಲದೆ ತಮ್ಮ ಕುಟುಂಬ ಬಗ್ಗೆಯೂ ಕಾಳಜಿ ಬಯಸುತ್ತೀರಿ. ತಮ್ಮ ಹಣವನ್ನು ಹೇಗೆ ವೃದ್ಧಿಸಬೇಕು ಎಂಬುದನ್ನು ಅದರ ಸಂಪನ್ಮೂಲಗಳನ್ನು ಹುಡುಕುವ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ಪರರ ನಿಂದನೆ ಮಾಡುವುದನ್ನು ನಿಲ್ಲಿಸಬೇಕು. ಸ್ವಂತ ವ್ಯಾಪಾರ-ವಹಿವಾಟು ಕಡೆ ಹೆಚ್ಚು ಗಮನ ಕೊಡಬೇಕು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಸಿಂಹ ರಾಶಿ:
    ರಾಜಕಾರಣಿಗಳಾದ ನೀವು ಆಕ್ರಮಣಕಾರಿ,ನೇರ ನುಡಿ ಉದ್ಯಮಶೀಲತೆಯ ಗುಣಗಳಿಂದ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದು, ನೀವು ಬಹಳ ಮಹತ್ವಾಕಾಂಕ್ಷೆ ಮತ್ತು ಸೃಜನಶೀಲರಾಗಿರುವ ರಾಜಕಾರಣಿ ಇದರಿಂದ ಮಂತ್ರಿ ಸ್ಥಾನ ಸಂಪಾದಿಸುವುದು ಅಷ್ಟು ಕಷ್ಟವಾಗುವುದಿಲ್ಲ. ಪ್ರೇಮಿಗಳಿಬ್ಬರು ಜೀವನದ ಸಣ್ಣ-ಸಣ್ಣ ವಿಷಯಗಳನ್ನು ಎದುರಿಸುವಿರಿ. ರಾಜಕಾರಣಿ ಮಕ್ಕಳು ದುಬಾರಿ ಅಭಿರುಚಿಗಳನ್ನು ಹೊಂದಿರುತ್ತೀರಿ, ಇತ್ತೀಚಿನ ಪ್ರವೃತ್ತಿಗಳು ಮತ್ತು ಜೀವನಶೈಲಿಗಳನ್ನು ನಿಮಗೆ ಹಾಗೂ ನಿಮ್ಮ ಕುಟುಂಬಸ್ಥರಿಗೆ ಮುಳ್ಳಾಗುವ ಸಂಭವ. ಇವರನ್ನು ದೂರವಿರಿಸುವುದು ಸ್ವಲ್ಪ ಕಷ್ಟಸಾಧ್ಯವೇ, ಆದರೆ ದೈವ ಸಂಕಲ್ಪದಿಂದ ಬಗೆಹರಿಸಬಹುದು, ಸಮಾಜಕ್ಕೆ ಆದರ್ಶ ವ್ಯಕ್ತಿಗಳ ಆಗಿ ಮಾಡಬಹುದು. ನಿಮ್ಮ ಗುಣ ಒಂದು ರೀತಿಯ ಜೀವನದಲ್ಲಿ ಸಂತೋಷ ಹೊಂದಲು ಸಹಾಯ ಮಾಡುತ್ತದೆ. ನೀವು ಇಂದು ಅಗ್ಗದ ವಸ್ತುಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಬೇಕಾಗುವುದು. ಸಂಗಾತಿಯ ಜೀವನದ ಆಸೆಗಳನ್ನು ಪೂರೈಸುವಲ್ಲಿ ಮಾಡುವ ಖರ್ಚು ಹಾಗೂ ಉಳಿತಾಯದೆಡೆಗೆ ಸಮತೋಲನವನ್ನು ಸಾಧಿಸುವುದು ಮುಖ್ಯ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕನ್ಯಾ ರಾಶಿ:
    ಕಠಿಣ ಪರಿಶ್ರಮಿಗಳ ಆದ ನೀವು ಕಳಂಕ ಇಲ್ಲದೆ ಕೆಲಸ ಮಾಡಿ ಮುಗಿಸುವಿರಿ. ವ್ಯವಹಾರ ಜಾಗರೂಕರಾಗಿರುವುದರಿಂದ ನಿಮ್ಮ ಹಣಕಾಸು ನಿರ್ವಹಣೆ ಉತ್ತಮವಾಗಿಯೇ ಇರುತ್ತದೆ. ಉದ್ಯಮ ಪ್ರಾರಂಭ ಮಾಡುವುದು ಗೊತ್ತು ವ್ಯಾಪಾರ ವಹಿವಾಟಿಗೆ ಹೇಗೆ ಮಾಡಬೇಕಿದೆ ಚಿರಪರಿಚಿತವಾಗಿದೆ, ಹಣವನ್ನು ಹೇಗೆ ಉಳಿಸಬೇಕೆಂಬುದನ್ನು ಯಾರೂ ಹೇಳುವ ಅಗತ್ಯವೇ ಇಲ್ಲ. ಪತ್ನಿಯ ಪ್ರಚೋದನೆಯಿಂದಾಗಿ ಹಣವನ್ನು ವ್ಯಯಿಸುವವರಲ್ಲ. ನಿಮ್ಮ ಆಯ್ಕೆ ಉತ್ತಮವಾಗಿಯೇ ಇರುತ್ತದೆ. ಉತ್ತಮವಾದುದನ್ನೇ ಖರೀದಿಸಬೇಕು ಎಂದು ಬಯಸುತ್ತೀರಿ. ಆರಾಮದಾಯಕ ಜೀವನಕ್ಕೆ ಹೊಸ ನಿವೇಶನ ಖರೀದಿಸುವಿರಿ. ಕೆಲವೊಮ್ಮೆ ಮಾತಾಪಿತೃ ಆರೋಗ್ಯಕ್ಕಾಗಿ ವೈದ್ಯಕೀಯ ಖರ್ಚು ಮಾಡುವಿರಿ.ದೇವಸ್ಥಾನ ಪ್ರತಿಷ್ಠಾಪನೆ ಮಾಡುವುದು ಒಳ್ಳೆಯದೇ ಎಂಬುದನ್ನು ಭಾವಿಸಿ ನಿಮ್ಮ ನೇತೃತ್ವದಲ್ಲಿ ಧರ್ಮಕಾರ್ಯ ನಡೆಯುವುದು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ತುಲಾ ರಾಶಿ:
    ಹಣ ಗಳಿಸುವುದು ಹಾಗೂ ಖರ್ಚು ಮಾಡುವುದು ಎರಡನ್ನೂ ಸಮಪ್ರಮಾಣದಲ್ಲಿಯೇ ಮಾಡುತ್ತೀರಿ. ಸಂಗಾತಿಯೊಡನೆ ಮನರಂಜನೆ. ನೀವು ಸಾಮಾಜಿಕ ಸ್ಥಾನಮಾನವನ್ನು ಕಾಪಾಡಿಕೊಳ್ಳಲು ಇಷ್ಟಪಡುತ್ತೀರಿ. ಮಧ್ಯಪಾನ ,ಧೂಮಪಾನ, ಇನ್ನು ಹಲವು ಕೆಟ್ಟ ಹವ್ಯಾಸಗಳಿಂದ ನಿಮ್ಮ ಪ್ರವೃತ್ತಿ ಕೆಲವೊಮ್ಮೆ ನಿಮ್ಮನ್ನು ಹಾಳು ಮಾಡಬಹದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಲು ಪ್ರಯತ್ನಿಸುವಾಗ ದಾರಿ ತಪ್ಪುವ ಸಾಧ್ಯತೆ ಜಾಗ್ರತೆ ಇರಲಿ. ಹಣ ಉಳಿಸುವ ಬಗ್ಗೆ ನೀವು ಮಾಡುವ ಚಿಂತನೆ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಮದುವೆ ನಿರಾಕರಣೆ ನಂತರ ಚಿಂತಿಸಿ ಫಲವಿಲ್ಲ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ವೃಶ್ಚಿಕ ರಾಶಿ:
    ಹಣಕಾಸಿನ ವಿಷಯದಲ್ಲಿ ಉತ್ತಮ ನಿಯಂತ್ರಣವನ್ನು ಹೊಂದಿರುತ್ತೀರಿ. ಖರೀದಿ ಅಥವಾ ಹೂಡಿಕೆ ಮಾಡುವ ಮೊದಲು ಸಾಕಷ್ಟು ಸಂಶೋಧನೆ ನಡೆಸಿ ನಂತರ ಹಣ ಹೂಡಿಕೆ ಮಾಡುವುದು ಉತ್ತಮ. ಖರೀದಿಸಬೇಕೆಂದು ಬಲವಾಗಿ ಭಾವಿಸಿದಾಗ ಆರ್ಥಿಕ ತಜ್ಞರ ಮತ್ತು ಕಾನೂನು ತಜ್ಞರ ಮಾರ್ಗದರ್ಶನ ಪಡೆದು ಖರೀದಿಸಬಹುದಾಗಿದೆ. ಈ ಬಾರಿ ನಿಮ್ಮ ಪ್ರವೃತ್ತಿಗಳು ಯಶಸ್ವಿಯಾಗಿರುತ್ತದೆ, ಆದ್ದರಿಂದ ಬಹುತೇಕ ಹೂಡಿಕೆಗಳು ಉತ್ತಮ ನಿರ್ಧಾರವೇ ಆಗಿರುತ್ತದೆ, ಆದರೆ ಕೆಲವೊಮ್ಮೆ ನಿಮ್ಮ ರಹಸ್ಯ ನಿರ್ಧಾರದಿಂದಾಗಿ ಗೊಂದಲ ಸಾಧ್ಯತೆ. ಪತ್ನಿಯ ಜೊತೆ ಹೂಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಉತ್ತಮ. ನಿಮಗೆ ಪ್ರೇಮಿ ಜೊತೆ ಮದುವೆ ಮಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರು ಉಳಿತಾಯ ಮತ್ತು ಖರ್ಚಿನ ನಡುವೆ ಸಮತೋಲನಕ್ಕೆ ಗಮನ ಹರಿಸುವುದು ಉತ್ತಮ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ನಿಲ್ಲಲು ಹರಸಾಹಸ ಪಡುವಿರಿ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಧನು ರಾಶಿ:
    ಗುರುಗ್ರಹದಿಂದ ಆಳಲ್ಪಡುವ ಧನು ರಾಶಿಯವರಿಗೆ ಹಣ ಬರುವುದು ಕಷ್ಟವೇನಲ್ಲ,ಆದರೆ ನಿಮ್ಮಲ್ಲಿರುವ ಅಜಾಗೃಕತೆ, ದುಡುಕು ತನದಿಂದ ವ್ಯಾಪಾರದಲ್ಲಿ ನಷ್ಟ ಸಂಭವ. ಅಸಹನೆಯಿಂದಾಗಿ ಕೆಲವು ಭಾರಿ ಹಣ ಕಳೆದುಕೊಳ್ಳುವಿರಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಕಾರಣವಾಗಬಹುದು. ಹಣದ ವಿಷಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಉದ್ಯಮ ಪ್ರಾರಂಭ ಮಾಡುವ ಮುನ್ನ ಕೊಂಚ ಸಂಶೋಧನೆ ನಡೆಸಿದರೆ ಉತ್ತಮ, ಅದರಲ್ಲಿ ಸ್ವಲ್ಪ ದಿನ ಮಟ್ಟಿಗೆ ತರಬೇತಿ ಪಡೆಯುವುದು ಉತ್ತಮ. ಹೆಂಡತಿಯ ಮಾರ್ಗದರ್ಶನ ಪಡೆದರೆ ಹಣವನ್ನು ಉಳಿಸಬಹುದು. ನಿವೇಶನ ಖರೀದಿಯಲ್ಲಿ ಗೊಂದಲ. ಮದುವೆ ವಿಳಂಬ ಸಾಧ್ಯತೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವರ್ಗಾವಣೆ ವೇತನ ಹೆಚ್ಚಳ ಈ ವಿಷಯದಲ್ಲಿ ಮನಸ್ತಾಪ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮಕರ ರಾಶಿ:
    ಭೂ ವ್ಯವಹಾರ, ಜಮೀನ್ದಾರರು ಉತ್ತಮ ಹಣಗಳಿಸುವ ವ್ಯವಸ್ಥಾಪಕರು. ಲೇವಾದೇವಿಗಾರರ ಹಣದ ವಿಷಯದಲ್ಲಿ ಬಹಳ ಶಿಸ್ತುಬದ್ಧ ಮತ್ತು ಸಂಘಟಿತವಾಗಿರುತ್ತಾರೆ. ಇತರರು ಸಹ ತಮ್ಮಂತೆ ಹಣ ಖರ್ಚು ಮಾಡುವರು, ಆದರೆ ನೀವು ಹಂಗಿಸಬೇಡ. ಉಳಿತಾಯ ಮಾಡುವ ಮಾದರಿಯನ್ನು ಅನುಸರಿದೇ ಇದ್ದರೆ ಮುಂದಿನ ದಿನದಲ್ಲಿ ಆರ್ಥಿಕ ಕಷ್ಟ ಅನುಭವಿಸಬೇಕಾದಿತು. ಮಕ್ಕಳ ಮದುವೆ ಚಿಂತನೆ ಇದನ್ನು ನೀವು ತೀರ್ಮಾನಿಸುವ ಕೆಲಸ ಮಾಡಬೇಡಿ. ಆಸ್ತಿ ಪ್ರಲೋಭನೆಗೆ ಒಳಗಾಗುವಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉಳಿತಾಯ ಚೆನ್ನಾಗಿಯೇ ಮಾಡಬಹುದಾಗಿದೆ. ಪ್ರೇಮಿಗಳ ಮದುವೆ ಹಿರಿಯರ ಅನುಮೋದನೆ ಸಿಗಲಿದೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    ಕುಂಭ ರಾಶಿ
    ಹಣದ ವಿಷಯದಲ್ಲಿ ತುಂಬಾ ಉದಾರರಾಗಿರುವ ಕಾರಣ ಆಶ್ರಯ, ಆಶ್ರಮ ಯೋಜನೆ ರೂಪಿಸುವಿರಿ. ಸಾರ್ವಜನಿಕ ಇಲಾಖೆಯ ಉದ್ಯೋಗಿಗಳು ಹೆಚ್ಚಾಗಿ ತೊಂದರೆಗೆ ಸಿಲುಕುವಿರಿ. ಧರ್ಮದ ಕಾರ್ಯಗಳಿಗಾಗಿ ದಾನ ಅಥವಾ ದೇಣಿಗೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಸಹೋದರಿಯರು ಆಸ್ತಿ ಕೇಳುವ ತವಕದಲ್ಲಿದ್ದಾರೆ. ಶತ್ರುಗಳು ಶಾಂತವಾಗುವರು. ಹಳೆಯ ಸಾಲ ವಸೂಲಾತಿ. ನಿವೇಶನ ಖರೀದಿ ಸುವ ಭಾಗ್ಯ ಕೂಡಿ ಬರಲಿದೆ. ತಡೆಹಿಡಿದ ವೇತನ ಮರಳಿ ಸಿಗಲಿದೆ. ಆಸ್ತಿ ಮಾರಾಟ ಬಯಸಿದರೆ ಉತ್ತಮ ಬೆಲೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ. ಪ್ರೇಮಿಗಳ ಮನಸ್ತಾಪ ಮಾಯವಾಗಿ, ಒಡಂಬಡಿಕೆನಿಂದ ಬಾಳುವವರು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

     

    ಮೀನ ರಾಶಿ
    ರಾಶಿಯವರ ಕೌಟುಂಬಿಕ ಜೀವನ ತುಂಬಾ ಮಧುರ ಆದರೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಂತಾಗಿದೆ,
    ಆರ್ಥಿಕ ಸಂಕಷ್ಟ ಎದುರಿಸ ಬೇಕಾಗುವುದು. ಹಣವನ್ನು ಉಳಿಸುವುದು ಅತ್ಯಂತ ಕಷ್ಟಕರ. ವ್ಯಾಪಾರದಲ್ಲಿ ತೀವ್ರ ಸಂಕಟ. ನೀವು ಕೋಮಲ ಹೃದಯದವರಾಗಿದ್ದು ಅಜಾತಶತ್ರುರಾಗಿ ಬಾಳುವಿರಿ. ವಿತ್ತೀಯ ಲಾಭಗಳಿಗಿಂತ ಕುಟುಂಬ ಭವಿಷ್ಯದ ಆಳ ಅರ್ಥಗಳನ್ನು ಹುಡುಕಲು ಪ್ರಯತ್ನಿಸುವಿರಿ. ಇವರು ಹಣಕಾಸನ್ನು ನಿರ್ವಹಿಸಲು ಪತ್ನಿಯ ಮಾರ್ಗದರ್ಶನ ಪಡೆಯುವ ಮೂಲಕ ಲಾಭ ಗಳಿಸಬಹುದು. ಮುನಿಸಿಕೊಂಡಿರುವ ಪತ್ನಿ ಮರಳಿ ಬರುವ ಸಾಧ್ಯತೆ. ಮನೆ ಬಿಟ್ಟು ಹೋಗಿರುವ ಸದಸ್ಯನ ಬಗ್ಗೆ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಗೊಂದಲ. ನ್ಯಾಯಾಲಯದ ತೀರ್ಪು ನಿಮ್ಮದಾಗಲಿದೆ. ಶಿಶು ಜನನ ಹರ್ಷೋದ್ಗಾರ. ಶಿಕ್ಷಕರು ನಿವೇಶನ ಖರೀದಿಸುವಿರಿ. ಕುಟುಂಬ ಸದಸ್ಯರಲ್ಲಿ ಶುಭಮಂಗಳ ಕಾರ್ಯ ಜರುಗುವ ಸಂಭವ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಚಿಂತನೆ, ಕುಟುಂಬದಲ್ಲಿ ಅಶಾಂತಿ, ಸಣ್ಣ ಸಮಸ್ಯೆ ದೊಡ್ಡದಾಗಲಿವೆ.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    Demo
    Share. Facebook Twitter LinkedIn Email WhatsApp

    Related Posts

    ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ!

    June 19, 2025

    ಈ ರಾಶಿಯವರಿಗೆ ಧನಪ್ರಾಪ್ತಿ ಯೋಗ: ಗುರುವಾರದ ರಾಶಿ ಭವಿಷ್ಯ 19 ಜೂನ್ 2025:

    June 19, 2025

    ಈ ರಾಶಿಯವರಿಗೆ ವ್ಯಾಪಾರ-ವಹಿವಾಟಿನಲ್ಲಿ ಅಧಿಕ ಲಾಭ: ಬುಧವಾರದ ರಾಶಿ ಭವಿಷ್ಯ 18 ಜೂನ್ 2025

    June 18, 2025

    ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?

    June 17, 2025

    ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿ ಶುಭದಾಯಕ: ಮಂಗಳವಾರದ ರಾಶಿ ಭವಿಷ್ಯ 17 ಜೂನ್ 2025! 

    June 17, 2025

    ನಿಮಗಿದು ಗೊತ್ತಾ!? ಮನೆ ಮುಂದೆ ಈ ಹೂವಿನ ಗಿಡ ಬೆಳೆಸಿದರೆ ಆರ್ಥಿಕ ಸಮಸ್ಯೆ ಶಾಶ್ವತ ದೂರವಾಗುತ್ತಂತೆ!

    June 16, 2025

    ಈ ರಾಶಿಯವರ ವ್ಯಾಪಾರದಲ್ಲಿ ಭಾರಿ ನಷ್ಟ: ಸೋಮವಾರದ ರಾಶಿ ಭವಿಷ್ಯ 16 ಜೂನ್ 2025! 

    June 16, 2025

    ಈ ರಾಶಿಯವರ ಮದುವೆ ಏಕೆ ಬೇಗ ಆಗುತ್ತಿಲ್ಲ? ಭಾನುವಾರದ ರಾಶಿ ಭವಿಷ್ಯ 15 ಜೂನ್ 2025! 

    June 15, 2025

    ನೀವು ಊಟ ಮಾಡ್ಬೇಕಾದ್ರೆ ಸೀನು ಬರುತ್ತಾ!? ಹಾಗಿದ್ರೆ ಈ ರೀತಿ ಮಾಡಿ ಎನ್ನುತ್ತೆ ಶಕುನ ಶಾಸ್ತ್ರ..!

    June 14, 2025

    ಈ ರಾಶಿಯವರ ಆರೋಗ್ಯದ ವೈದ್ಯಕೀಯ ಪರೀಕ್ಷೆಯಲ್ಲಿ ಎಲ್ಲಾ ರಿಪೋರ್ಟ್ ನಾರ್ಮಲ್ ಆದರೆ ಆರೋಗ್ಯದಲ್ಲಿ ತೊಂದರೆ ಕಾಡುತ್ತಿದೆ: ಶನಿವಾರದ ರಾಶಿ ಭವಿಷ್ಯ 14 ಜೂನ್ 2025

    June 14, 2025

    ಈ ರಾಶಿಯವರಿಗೆ ಮದುವೆ ಅಡಚಣೆ ನಿವಾರಣೆಯಾಗಿ ಅತಿ ಶೀಘ್ರದಲ್ಲಿ ಮದುವೆ ಯೋಗ:ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025 

    June 13, 2025

    ಈ ರಾಶಿಯವರಿಗೆ ಕುಟುಂಬ ಕಲಹದಿಂದ ಮನಸ್ತಾಪ:ಗುರುವಾರದ ರಾಶಿ ಭವಿಷ್ಯ 12 ಜೂನ್ 2025

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.