Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ರೈತನೊರ್ವ ಐದು ಲೋಡ್ ಲಾರಿ ಈರುಳ್ಳಿ ನೆಲಸಮ ಮಾಡಿದ್ದಾರೆ. ಈರುಳ್ಳಿ ಬೆಲೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು … Continue reading Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!
Copy and paste this URL into your WordPress site to embed
Copy and paste this code into your site to embed