ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

ನೆಲಮಂಗಲ:- ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಂಬೇಡ್ಕರ್ ಭವನದ ಮುಂದೆ ಜರುಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್! ಅತೀಕ್ ರೇಹಮಾನ್ ಎಂಬುವವರಿಗೆ ಸೇರಿದ್ದ ನಗದು ಕಳ್ಳತನವಾಗಿದೆ. ಇವರು ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ತನ್ನ ಅಣ್ಣನಿಗೆ ಸಂಬಂಧಿಸಿದ ಹಣವನ್ನ ತರುವಂತೆ … Continue reading ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!