Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯದ ಜನತೆಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ: ನಂದಿನಿ ಹಾಲಿನ ದರ ಏರಿಕೆ..! ಎಷ್ಟು ಗೊತ್ತಾ?

    By Author AINMarch 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

    ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!

    ಹೌದು ಪ್ರತಿ ಲೀಟರ್‌ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

    ಯಾವ ಹಾಲಿನ ದರ ಎಷ್ಟಾಗಬಹುದು?

    – ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
    – ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58  ರೂ.
    – ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ.
    – ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
    – ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.

    6-8 ರೂ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪಿಸಿದ್ದವು. ಆದರೆ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಆದ್ರೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಮುಂಗಾರು ಆರ್ಭಟ: ಜುಲೈ 12 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ!

    July 6, 2025

    ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!

    July 6, 2025

    Rain Alert: ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್!

    July 6, 2025

    ಜುಲೈ 8ರ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​: ಕಾರಣ?

    July 6, 2025

    ಅಪ್ರಾಪ್ತೆ ಕರೆದೊಯ್ದು ಮದುವೆಗೆ ಯತ್ನಿಸಿದ್ದ ಆರೋಪಿ ಅರೆಸ್ಟ್!

    July 6, 2025

    Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!

    July 6, 2025

    ಮೇಕೆದಾಟು ವಿಚಾರದಲ್ಲಿ ಯಾವ ಪಕ್ಷವೂ ರಾಜಕೀಯ ಮಾಡಬಾರದು: MB ಪಾಟೀಲ್

    July 5, 2025

    ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ: BS ಯಡಿಯೂರಪ್ಪ ವಾಗ್ದಾಳಿ!

    July 5, 2025

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ನಿಷೇಧ ಇದ್ದರೂ ಕಳಪೆ ಹೆಲ್ಮೆಟ್: ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.