ಸಾಲ ಮಾಡಿದ್ದು ಗಂಡ.. ಶಿಕ್ಷೆ ಮಾತ್ರ ಹೆಂಡ್ತಿಗೆ: ಆಂಧ್ರದಲ್ಲಿ ಅಮಾನವೀಯ ಕೃತ್ಯ!

ಆಂಧ್ರ:- ಆಂಧ್ರದ ಚಿತ್ತೂರಿನಲ್ಲಿ ಅಮಾನವೀಯ ಕೃತ್ಯಯೊಂದು ಬೆಳಕಿಗೆ ಬಂದಿದೆ. ಗಂಡ ಮಾಡಿದ 80,000 ರೂಪಾಯಿ ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಶಿಕ್ಷಿಸಿರುವ ಅಮಾನವೀಯ ಘಟನೆ ಜರುಗಿದೆ. ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು? ಗಂಡ ಸಾಲದ ಹಣ ವಾಪಸ್ ನೀಡಿಲ್ಲ ಎಂದು ಶ್ರೀಶಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿದ ದುರುಳರು ಅವಮಾನ ಮಾಡಿದ್ದಾರೆ. ಶ್ರೀಶಾ ಪತಿ ತಿಮ್ಮರಾಯಪ್ಪ 80 ಸಾವಿರ ರೂಪಾಯಿ ಹಣ ಸಾಲ ಪಡೆದು ಊರು ಬಿಟ್ಟು ಪರಾರಿಯಾಗಿದ್ದಾರೆ. ಕುಪ್ಪಂ … Continue reading ಸಾಲ ಮಾಡಿದ್ದು ಗಂಡ.. ಶಿಕ್ಷೆ ಮಾತ್ರ ಹೆಂಡ್ತಿಗೆ: ಆಂಧ್ರದಲ್ಲಿ ಅಮಾನವೀಯ ಕೃತ್ಯ!