ಸೂರ್ಯೋದಯ – 5:53 ಬೆ.
ಸೂರ್ಯಾಸ್ತ – 6:32 ಸಂಜೆ.
ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ವೈಶಾಖ ಮಾಸ,
ವಸಂತ ಋತು,
ತಿಥಿ – ಚೌತಿ
ನಕ್ಷತ್ರ – ಮೃಗಶಿರ
ಯೋಗ – ಅತಿಗಂಡ
ಕರಣ – ವಿಷ್ಟಿ
*ಮಳೆ ನಕ್ಷತ್ರ: ಭರಣಿ*
ರಾಹು ಕಾಲ – 01:30 ದಿಂದ 03:00 ವರೆಗೆ
ಯಮಗಂಡ – 06:00 ದಿಂದ 07:30 ವರೆಗೆ
ಗುಳಿಕ ಕಾಲ – 09:00 ದಿಂದ 10:30 ವರೆಗೆ
ಬ್ರಹ್ಮ ಮುಹೂರ್ತ – 4:17 ಬೆ. ದಿಂದ 5:05 ಬೆ. ವರೆಗೆ
ಅಮೃತ ಕಾಲ – 6:25 ಬೆ. ದಿಂದ 7:53 ಬೆ.ವರೆಗೆ
ಅಭಿಜಿತ್ ಮುಹುರ್ತ – 11:48 ಬೆ.ದಿಂದ 12:38 ಮ. ವರೆಗೆ
ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ.
ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ಮೊಬೈಲ್ ಸಂಖ್ಯೆ. 93534 88403
ಮೇಷ ರಾಶಿ
ಪ್ರೇಮಿಗಳು ಸ್ವತಂತ್ರ ಮನೋಭಾವದಿಂದ ಹೊರ ಬಂದು ಮದುವೆಗಾಗಿ ಆತ್ಮೀಯರ ಸಲಹೆ ಪಡೆದುಕೊಳ್ಳಿ, ಭೂ ಸಂಬಂಧದ ವ್ಯವಹಾರಗಳಲ್ಲಿ ಅಧಿಕ ಆದಾಯ ಗಳಿಸುವಿರಿ, ಉದ್ಯೋಗದ ನಿಮಿತ್ಯ ಅಧಿಕ ತಿರುಗಾಟ ಮಾಡುವುದರಿಂದ ಆರೋಗ್ಯದ ಕಡೆ ಗಮನವಿರಲಿ, ಒಂದು ಕಂಪನಿಯ ಜವಾಬ್ದಾರಿಯುತ ಮುಂದಾಳತ್ವ ವಹಿಸುವಿರಿ,ಮನೆ ಕಟ್ಟುವ ಕಾರ್ಯ ಪ್ರಾರಂಭ, ಮಕ್ಕಳ ಮದುವೆ ಯೋಗ, ಸಾಲದಿಂದ ಮುಕ್ತಿ, ಹೊಸ ವಾಹನ ಖರೀದಿ,ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ವೃಷಭ ರಾಶಿ
ಮಾಹಿತಿ ತಂತ್ರಜ್ಞಾನ ಪದವಿ ಹೊಂದಿದವರಿಗೆ ಉದ್ಯೋಗ ಭಾಗ್ಯ, ಉದ್ಯೋಗದಲ್ಲಿ ಆದಾಯ ಕಾಣಲಿವೆ, ಹಣಕಾಸಿನ ವ್ಯವಹಾರಿಕ ಜವಾಬ್ದಾರಿಯನ್ನು ವಹಿಸಿಕೊಳ್ಳಬಾರದು, ಮನೆಯಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಲಾಭ, ನೂತನ ಬಟ್ಟೆ ಮಳಿಗೆ ತೆರೆಯುವ ಚಿಂತೆ,
ಚಿನ್ನದ ವ್ಯಾಪಾರಸ್ಥರಿಗೆ ಭಾರಿ ಲಾಭ, ಉದ್ಯೋಗದಲ್ಲಿ ವರ್ಗಾವಣೆ, ವೇತನ ಹೆಚ್ಚಳ, ಸುಸಜ್ಜಿತ ಮನೆ ಖರೀದಿ,
ಆಕಸ್ಮಿಕವಾಗಿ ಧನಪ್ರಾಪ್ತಿ.
ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಮಿಥುನ ರಾಶಿ
ಕೆಲಸದಲ್ಲಿ ಅಧಿಕ ಒತ್ತಡವಿದ್ದರೂ ಕುಟುಂಬಕ್ಕಾಗಿ ಸಮಯ ಕೊಡಿ, ಕುಟುಂಬದ ಸಣ್ಣ ವಿಷಯಗಳನ್ನು ತಾತ್ಸಾರ ಮಾಡಬಾರದು, ಉದ್ಯೋಗದ ನಿಮಿತ್ಯ ದೂರದ ಪ್ರವಾಸ, ನಿರಂತರ ಕೆಲಸಗಳಿಂದ ವಿಶ್ರಾಂತಿ ಬೇಕೆನಿಸಿದೆ ಸಂಗಾತಿ ಜೊತೆ ಕಿರು ಪ್ರವಾಸ ಸಾಧ್ಯತೆ,
ವಾಣಿಜ್ಯ ಮಳಿಗೆ ಖರೀದಿ, ಕೃಷಿ ಭೂಮಿಯಲ್ಲಿ ವಾಣಿಜ್ಯ ಬೆಳೆ ಚಿಂತನೆ, ಹೈನುಗಾರಿಕೆ ಆರ್ಥಿಕ ಚೇತರಿಕೆ, ಕುಕ್ಕುಟ ಉದ್ಯಮ ಪ್ರಾರಂಭ, ಸಿದ್ಧ ಉಡುಪು ಅಂಗಡಿ ಪ್ರಾರಂಭ, ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ. ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಕರ್ಕಾಟಕ ರಾಶಿ
ಪ್ರೇಮಿಗಳಿಗೆ ಕೆಲವೊಂದು ಅನಿರೀಕ್ಷಿತ ಬದಲಾವಣೆ ಸಾಧ್ಯತೆ, ಸರಕು ಸಾರಿಗೆ ನಡೆಸುವವರಿಗೆ ಅಡ್ಡಿ ಆತಂಕಗಳು ಹಾಗೂ ಆರ್ಥಿಕ ಧನ ನಷ್ಟ, ನಿಮ್ಮ ಪಾಲುದಾರಿಕೆ ವ್ಯವಹಾರಗಳಲ್ಲಿ ಎಚ್ಚರ ಇರಲಿ,
ವಾಹನ ಖರೀದಿ ಯೋಗ, ಮದುವೆ ಅಡೆಚೆಣೆ ನಿವಾರಣೆ, ಸಂಗಾತಿ ಜೊತೆ ಪುನರ್ಮಿಲನ, ಹಳೆ ಸಾಲ ವಸೂಲಾತಿ,
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ. ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಸಿಂಹ ರಾಶಿ
ನಿಮ್ಮ ಮೃದು ಧೋರಣೆ ನಡವಳಿಕೆಯಿಂದ ವ್ಯಾಪಾರದಲ್ಲಿ ಭಾರಿ ನಷ್ಟ, ಪ್ರೇಮಿಗಳು ಅವಸರದ ಹೆಜ್ಜೆ ಇಡಬಾರದು, ಹೋಟೆಲ್ ಉದ್ಯಮದಾರರು ಮುಂದಿನ ಯೋಜನೆಗಳ ಬಗ್ಗೆ ಮಾರ್ಗದರ್ಶನ ಪಡೆಯಿರಿ,
ಸಾಲ ಮರುಪಾವತಿಯಿಂದ ಸಂತಸ, ನಿವೇಶನ ಖರೀದಿ ಯೋಗ, ಹೊಸ ಉದ್ಯಮ ಪ್ರಾರಂಭದ ಚಿಂತೆ, ತೈಲ ಉತ್ಪಾದನೆ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ,
ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?
ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ
ಏಕೆ?
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಕನ್ಯಾ ರಾಶಿ
ನೀರು ಸರಬರಾಜು ಉದ್ಯಮದಾರರಿಗೆ ಆರ್ಥಿಕ ಲಾಭ, ಹಳೆ ಮನೆ ವಾಸ್ತು ಪ್ರಕಾರ ಮಾರ್ಪಟ, ಹೆಣ್ಣು ಮಕ್ಕಳಿಗೆ ಕಂಕಣ ಬಲ, ಉದ್ಯೋಗ ಲಭ್ಯ,
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ. ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ತುಲಾ ರಾಶಿ
ಉದ್ಯೋಗದ ಬದಲಾವಣೆ ವಿಚಾರದಲ್ಲಿ ಗೊಂದಲ, ತೆಂಗಿನ ಬೆಳೆ ಮತ್ತು ಅಡಿಕೆ ಕೃಷಿಕರಿಗೆ, ಮಧ್ಯವರ್ತಿಗಳಿಗೆ ಮತ್ತು ಉದ್ಯಮದಾರರಿಗೆ ಹೇರಳವಾಗಿ ಲಾಭ, ನೀರು ಸರಬರಾಜು ಮಾಡುವವರಿಗೆ ಧನ ಲಾಭವಿದೆ,
ಬಯಸಿದ ಊರಿಗೆ ವರ್ಗಾವಣೆಯಿಂದ ಸಂತಸ, ಉದ್ಯೋಗದಲ್ಲಿ ಭಾರಿ ಧನ ಲಾಭ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಅವಕಾಶ,ಬಹುದಿನದಿಂದ
ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ವೃಶ್ಚಿಕ ರಾಶಿ
ತಾಪಮಾನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಮಕ್ಕಳಿಗೆ ಉನ್ನತ ಉದ್ಯೋಗ ಸಿಗಲಿದೆ, ಭೂಮಿಗೆ ಸಂಬಂಧಿಸಿದ ಪ್ರಯತ್ನ ಪಟ್ಟ ಎಲ್ಲಾ ಕೆಲಸಗಳು ವಿಫಲವಾಗುವ ಸಾಧ್ಯತೆ,
ಸಂಗಾತಿ ಮನೆಯಿಂದ ಸಂತಸದ ಸುದ್ದಿ, ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಕೋರ್ಟ್ ತೀರ್ಪು ನಿಮ್ಮ ಪರ, ಹೋಟೆಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ,ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ. ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಧನಸ್ಸು ರಾಶಿ
ಪ್ರೇಮಿಗಳ ಎಲ್ಲಾ ಆಲೋಚನೆಗಳು ಸರಿಯಾಗಿವೆ, ಅದನ್ನು ವಿರೋಧಿಸುವವರು ಇದ್ದಾರೆ ಜಾಗೃತಿ ವಹಿಸಿ, ಕೃಷಿ ಕಾರ್ಯಗಳಿಂದ ಧನ ಲಾಭವಿದೆ, ಕೃಷಿಕರು ಕೂಡಿಟ್ಟ ದವಸ ಧಾನ್ಯಗಳಿಗೆ ಭಾರಿ ಲಾಭ ಬರಲಿದೆ, ರೈತರ ಮಕ್ಕಳ ಮದುವೆ ವಿಳಂಬ, ರೈತರ ಮಕ್ಕಳಿಗೆ ಉದ್ಯೋಗ ಸಿಗಲಿದೆ,
ದಂಪತಿಗಳಿಗೆ ಸಂತಾನದ ಸುದ್ದಿ, ಹಳಸಿ ಹೋದ ಸಂಬಂಧ ಮತ್ತೆ ಸೇರುವ ದಿನ, ಕುಟುಂಬ ಕಲಹಗಳಿಂದ ಮುಕ್ತಿ, ಮಕ್ಕಳಿಗೆ ಉದ್ಯೋಗ ಭಾಗ್ಯ,
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಮಕರ ರಾಶಿ
ಸುಂದರವಾದ ಮನೆ ಕಟ್ಟಬೇಕೆಂಬ ಹಲವು ವರ್ಷಗಳ ಆಸೆಯೂ ಈಡೇರಲಿದೆ, ಆರೋಗ್ಯದ ಕಡೆ ಗಮನವಿರಲಿ, ಒಂದು ಗುಂಪಿನ ನಾಯಕತ್ವ ಸಿಗಲಿದೆ, ಅದು ನಿಮಗೆ ಬೆಳಕಾಗಲಿದೆ, ಧನ ಆಗಮನದಿಂದ ಸಂತಸ, ಹೈನುಗಾರಿಕೆಗಾಗಿ ಹೊಸ ಥಳಿಯ ಹಸುಗಳು ಖರೀದಿ,
ಉದ್ಯೋಗದಲ್ಲಿ ಹಿತೈಷಿಗಳಿಂದ ಕಾಡಾಟ, ಪತ್ನಿ ಕಡೆಯಿಂದ ಆಸ್ತಿ ಸಿಗುವ ಭಾಗ್ಯ, ಉದ್ಯೋಗದಲ್ಲಿ ಅಡಚಣೆ ನಿವಾರಣೆ,
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಕುಂಭ ರಾಶಿ
ಜನಪ್ರತಿನಿಧಿಗಳು, ಸಮಾಜ ಸೇವಕರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ರಾಜಕಾರಣಿಗಳು ರಚನಾತ್ಮಕ ಕಾರ್ಯಕ್ರಮಗಳ ಕುರಿತು ಮಾಧ್ಯಮದವರಿಂದ ಭಾರಿ ಮೆಚ್ಚುಗೆ, ಬಲಭಾಗದ ಕಣ್ಣಿಗೆ ತೊಂದರೆ, ನಿಮ್ಮ ಮಕ್ಕಳ ಮದುವೆ ಸಾಮೂಹಿಕ ಕಾರ್ಯಕ್ರಮಗಳಲ್ಲಿ ಸಂಭವ, ನೂತನ ಗೃಹಪ್ರವೇಶ ವಿಳಂಬ,ಯಾವುದಾದರೂ ಮೂಲಗಳಿಂದ ಧನ ಲಾಭ, ಆಸ್ತಿ ಮಾರಾಟ ಪ್ರಯತ್ನ ಯಶಸ್ವಿ, ಕೃಷಿ ಭೂಮಿ ಖರೀದಿ ಸಾಧ್ಯತೆ, ಮದುವೆ ಯೋಗ,ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403
ಮೀನ ರಾಶಿ
ರೈತರು ಮಕ್ಕಳ ಮದುವೆ ಬಗ್ಗೆ ಚಿಂತೆ, ರೈತರ ಫಸಲಿಗೆ ಉತ್ತಮ ಬೆಳೆ, ವ್ಯಾಪಾರ ವಹಿವಾಟಗಳಲ್ಲಿ ಭಾರಿ ಅಭಿವೃದ್ಧಿ, ಸ್ವ ಪ್ರಯತ್ನದಿಂದ ಪ್ರಾರಂಭಿಸುವುದು ಉತ್ತಮ,
ಲೇವಾದೇವಿ ವ್ಯವಹಾರಗಳಲ್ಲಿ ಲಾಭ, ವಿದೇಶ ಪ್ರವಾಸ, ಉನ್ನತ ವ್ಯಾಸಂಗ ಸಫಲ, ಸಂತಾನದ ಸಿಹಿ ಸುದ್ದಿ, ಹೊಸ ವ್ಯವಹಾರ ಪ್ರಾರಂಭ, ಮನೆ ಕಟ್ಟಡ ಪ್ರಾರಂಭ,
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ. ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಜನ್ಮ ದಿನಾಂಕ ಸಮಯ ತಿಳಿಸಿದರೆ ಜಾತಕ ಬರೆದು ನಿಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಗುವುದು,
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403