Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜನಿವಾರ ತೆಗೆಸಿ ಎಕ್ಸಾಮ್ ಬರೆಸಿದ ವಿಚಾರ ; ಸರ್ಕಾರದ ವಿರುದ್ಧ ಕಿಡಿ

    By AIN AuthorApril 18, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ : ಜನಿವಾರ ತೆಗೆಸಿ ಎಕ್ಸಾಮ್ ಬರೆಸಿರುವ ವಿಚಾರವಾಗಿ ಪರಿಷತ್‌ ಸದಸ್ಯ ರವಿಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

    ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಿಸಿದ ಪರೀಕ್ಷ ಕೇಂದ್ರ ಸಿಬ್ಬಂದಿ

    ಕಲಬುರಗಿಯಲ್ಲಿ ಮಾತನಾಡಿದ ಅವರು, ಬೀದರ್ ವಿದ್ಯಾರ್ಥಿಗೆ ರೀ ಎಕ್ಸಾಮ್ ಕೊಡಬೇಕು. ಈ ಸರ್ಕಾರಕ್ಕೆ ಮನುಷ್ಯತ್ವ ಇದೇಯೋ ಇಲ್ಲವೋ ಗೊತ್ತಿಲ್ಲ. ಜನಿವಾರ ಬಿಚ್ಚಿ ಬಾ ಅಂದಿರೋದು ಯಾವ ಸಂಸ್ಕ್ರತಿ ಇದು. ಹಾಗಾದ್ರೆ ಇವರಿಗೆ ಬುರ್ಖಾ ಬಿಚ್ಚಿ ಬನ್ನಿ ಅಂತಾ ಹೇಳುವ ಧೈರ್ಯ ಇದ್ಯಾ..?, ಎಕ್ಸಾಮ್ ತಪ್ಪಿದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಎಕ್ಸಾಮ್ ಬರೆಯೋದಕ್ಕೆ ಕೋಡಬೇಕು. ಈ ಹಿಂದೆ ತಾಳಿ ಬಿಚ್ಚಿ ಎಕ್ಸಾಮ್ ಬರೆಸಿದವರು ಇವರು ಎಂದು ಕಿಡಿಕಾರಿದರು.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ: ಕೃಷಿ ಹಾಗೂ ಕೃಷಿಯೇತರ ಸಾಲ ನೀಡಿಕೆ ಗುರಿ ದ್ವಿಗುಣವಾಗಬೇಕು:ಬಸವರಾಜ ಬೊಮ್ಮಯಿ

    June 26, 2025

    ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

    June 26, 2025

    ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ: ಕೆ.ವಿ.ಪ್ರಭಾಕರ್ ಬೇಸರ

    June 26, 2025

    ಪೋಡಿ ಮಾಡಿಸದೆ ಗೋಮಾಳ ಜಮೀನಿನಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಶೀಲ್ದಾರ್ .!

    June 26, 2025

    ಕೋಲಾರ: ಮಹಿಳೆಯನ್ನು ಹಿಂಬಾಲಿಸಿ ಸರಗಳ್ಳತನಕ್ಕೆ ಯತ್ನ..! Video Viral

    June 26, 2025

    ಬೇಲಿಯೇ ಎದ್ದು ಹೊಲ ಮೇಯ್ದ ಕಥೆ.. ಅನ್ನ ಹಾಕಿದ ಬ್ಯಾಂಕಿಗೆ ಕನ್ನ ಹಾಕಿದವ ಏನಾದ ಗೊತ್ತಾ..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.