Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    By Author AINJune 28, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ: ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿ  ಕಳ್ಳರು ದಿನಸಿ ಅಂಗಡಿಗೆ  ತಡರಾತ್ರಿ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿ ಪರಾರಿಯಾಗಿರುವ  ಘಟನೆ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಹನೂರಿನ ಸಂತೋಷ್ ಎಂಬುವರಿಗೆ ಸೇರಿದ ಅಂಗಡಿಗೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ನುಗ್ಗಿದ್ದು, ಅಂಗಡಿಯೊಳಗಿನ ಕೆಲ ಸಾಮಾಗ್ರಿಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ, ಕೆಲ ದಿನಸಿ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

    ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ

    ಶನಿವಾರ ಬೆಳಿಗ್ಗೆ 7 ಗಂಟೆಗೆ ಅಂಗಡಿ ತೆರೆಯಲು ಬಂದ ಅಂಗಡಿ ಮಾಲಿಕ ಸಂತೋಷ್ ಅವರಿಗೆ ಈ ಘಟನೆ ಗೊತ್ತಾಗಿದೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದ್ದು, ಹೆಚ್ಚಿನ ನಷ್ಟವಾಗದಂತೆ ತಡೆಯಲಾಗಿದೆ. ಘಟನೆಯ ಬಗ್ಗೆ ಹನೂರು ಪೊಲೀಸರಿಗೆ ಅಂಗಡಿ ಮಾಲೀಕ ದೂರು ನೀಡಿದ್ದು  ಸುಮಾರು 2 ಲಕ್ಷ ಮೌಲ್ಯದ ಸಾಮಗ್ರಿಗಳು ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025

    ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!

    June 28, 2025

    ಆಘಾತಕಾರಿ ಘಟನೆ: ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು!

    June 28, 2025

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.