Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    By Author AINJune 12, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನಗೊಳ್ಳುವ ಕೆಲವೇ ಕ್ಷಣಗಳ ಮೊದಲು ಪೈಲಟ್ ವಾಯು ಸಂಚಾರ ನಿಯಂತ್ರಣಕ್ಕೆ ಮೇಡೇ ಕರೆ ಮಾಡಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ.

    ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!

    ಪೈಲಟ್‌ಗಳು ಅಪಾಯ ಅಥವಾ ತುರ್ತು ಪರಿಸ್ಥಿತಿಯನ್ನು ಅನುಭವಿಸಿದಾಗ ATC ಗೆ ಮೇಡೇ ಕರೆ ಮಾಡುತ್ತಾರೆ. ಪೈಲಟ್‌ಗಳು ತಾವು ಇರುವ ಅಪಾಯವನ್ನು ವಿವರಿಸಲು ATC ಗೆ ಮೇಡೇ ಎಂದು ಹೇಳುತ್ತಾರೆ.

    ‘ಮೇಡೇ’ ಎಂದರೆ ನಿಜವಾಗಿ ಏನು?
    ಪೈಲಟ್ ಮೇಡೇ ಸಿಗ್ನಲ್ ಕಳುಹಿಸಿದಾಗ, ವಿಮಾನ ಅಥವಾ ಅದರ ಪ್ರಯಾಣಿಕರು ಜೀವಕ್ಕೆ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದಾರೆ ಎಂದರ್ಥ. ವಿಮಾನ ಪ್ರಯಾಣದಲ್ಲಿ, ಪೈಲಟ್‌ಗಳು ಮೇಡೇ ಎಂದು ಹೇಳುತ್ತಾರೆ, ಇದು ಅಂತರರಾಷ್ಟ್ರೀಯ ರೇಡಿಯೋ ತೊಂದರೆಯ ಸಂಕೇತವಾಗಿದ್ದು,

    ವಿಮಾನವು ಗಂಭೀರ ಅಪಾಯದಲ್ಲಿದೆ ಅಥವಾ ತುರ್ತು ಪರಿಸ್ಥಿತಿಯಲ್ಲಿದೆ ಎಂದು ಸೂಚಿಸುತ್ತದೆ. ಈ ಪದವು ಫ್ರೆಂಚ್ ಪದ ಮೈಡರ್ ನಿಂದ ಬಂದಿದೆ. ವಾಯುಯಾನ ತಜ್ಞರು ಇದರ ಅರ್ಥ “ನನಗೆ ಸಹಾಯ ಮಾಡಿ” ಎಂದು ಹೇಳುತ್ತಾರೆ.

    ಮೇಡೇ ಕರೆ ಬಂದಾದ ಮೇಲೆ ಆಗೋದೇನು?

    ಈ ಕರೆಯನ್ನ ಮೊದಲು 1920 ರ ಸಮಯದಲ್ಲಿ ಪರಿಚಯಿಸಲಾಗಿತ್ತು. ಅದೀಗ ಗ್ಲೋಬಲ್​ ಲೆವೆಲ್​ನಲ್ಲಿ ಪ್ರೋಟೋಕಾಲ್ ಆಗಿದೆ. ಈ ಕರೆ ಎಮರ್ಜನ್ಸಿ ಚಿಹ್ನೆಯಾಗಿದ್ದು.. ಅಪಾಯದಲ್ಲಿರುವ ಸ್ಥಳ, ಅಲ್ಲಿನ ಎಮರ್ಜೆನ್ಸಿಯ ಪರಿಸ್ಥಿತಿ, ವಿಮಾನದಲ್ಲಿರುವ ಜನರ ಸಂಖ್ಯೆ ಮತ್ತು ಆ ಅಪಾಯದ ತೀವ್ರತೆ ಏನು ಎಂಬುದನ್ನ, ರಕ್ಷಣಾ ತಂಡಗಳು ಆ ಪ್ರೀಕ್ವೆನ್ಸಿಯಲ್ಲಿರುವ ರೇಡಿಯೋ ಟ್ರಾಫಿಕ್ ನಿಲ್ಲಿಸಿ ವೇಗವಾಗಿ ಕಾರ್ಯನಿರ್ವಹಿಸಬಹುದು.

    Demo
    Share. Facebook Twitter LinkedIn Email WhatsApp

    Related Posts

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.