Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

    By AIN AuthorApril 29, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :- ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಯೋನಿವೃತ್ತಿ ಹೊಂದಬೇಕಿದ್ದ ಡಿಜಿಪಿ ಅಲೋಕ್​ ಮೋಹನ್ ಅವರ ಸೇವಾವಧಿಯನ್ನು 22 ದಿವಸಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ಅಂದರೆ ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ.

    ಇಂಡಸ್ಟ್ರೀ ಆಕ್ಟೀವ್.. ನಾಳೆ ಯುವ-ಸೂರಿ ಚಿತ್ರ..ಮೇ‌ 2ಕ್ಕೆ ಶಿವಣ್ಣ ʼA for ಆನಂದ್” ಸಿನಿಮಾ ಮುಹೂರ್ತ..

    ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಜಿಪಿ ಅಲೋಕ್​ ಮೋಹನ್​ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಮೋಹನ್​ ಅವರು ತಮ್ಮ ಸೇವೆಯನ್ನು ಮೂರು ತಿಂಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂದು ವರದಿಯಾಗಿತ್ತು

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    June 19, 2025

    Nandini ತನ್ನ ಕಡೆ ತಪ್ಪು ಇಟ್ಕೊಂಡು Amul ಮೇಲೆ ಆರೋಪ ಮಾಡೋದು ಸರಿ ಅಲ್ಲ: ಭೀಮಾ ನಾಯಕ್

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.