ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ ನಡೆದಿದ್ದು, ಇದು ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸುದ್ದಿಯಿದು.. ಬ್ಲಾಕ್ ಮ್ಯಾಜಿಕ್‌ ಮಾಡಿ ಶ್ವಾನ ಹತ್ಯೆ ಮಾಡಲಾಗಿದ್ದು, ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಯಿಯನ್ನು ಹತ್ಯೆ ಮಾಡಿದ ಹಿನ್ನೆಲೆ ಇಡೀ‌ ಅಪಾರ್ಟ್ಮೆಂಟ್ ನ ತುಂಬೆಲ್ಲಾ ದುರ್ನಾತ ಬೀರಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ? ಎಸ್, ಮಹಾದೇವ ಪುರದ ಚಿನ್ನಪ್ಪ ಲೇಔಟ್ ನ ಅಕ್ಮೆ ಬೆಲ್ಲಾಟ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ಜರುಗಿದೆ. … Continue reading ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!