ಆಡಳಿತ ವ್ಯವಸ್ಥೆಗೆ ಅಡಿಪಾಯ ಹಾಕಿದ್ದೇ ಸರ್ವೇ ಇಲಾಖೆ: ಕಂದಾಯ ಸಚಿವ!
ಬೆಂಗಳೂರು:- ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ರಾಷ್ಟ್ರೀಯ ಭೂಮಾಪನ ದಿನಾಚರಣೆ ಸಮಾರಂಭ ಜರುಗಿದೆ. ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸಿಕ್ತು ರಾಜ್ಯ ಸರ್ಕಾರದ ಗುಡ್ ನ್ಯೂಸ್! ಇದೇ ವೇಳೆ ಇಲಾಖೆಯ 2 ವರ್ಷದ ಸಾಧನೆ ಕೈಪಿಡಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಹಾಗೆಯೇ ಭೂಮಾಪನ ಇಲಾಖೆ ಸುತ್ತೋಲೆಯ ಸಂಪುಟ ಬಿಡುಗಡೆ ಮಾಡಿದರು. ಭೂ ಮಾಪಕರಿಗೆ ಆಧುನಿಕ ಸರ್ವೆ ಉಪಕರಣ ರೋವರ್ಗಳ ವಿತರಣೆ ಮಾಡಲಾಗಿದ್ದು, ಸ್ವಮಿತ್ವ ಯೋಜನೆಯಡಿ ಗ್ರಾಮೀಣ ಜನವಸತಿ ಪ್ರದೇಶದ ನಕ್ಷೆ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಂದಾಯ … Continue reading ಆಡಳಿತ ವ್ಯವಸ್ಥೆಗೆ ಅಡಿಪಾಯ ಹಾಕಿದ್ದೇ ಸರ್ವೇ ಇಲಾಖೆ: ಕಂದಾಯ ಸಚಿವ!
Copy and paste this URL into your WordPress site to embed
Copy and paste this code into your site to embed