Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    By AIN AuthorJune 27, 2025
    Share
    Facebook Twitter LinkedIn Pinterest Email
    Demo

    ಧಾರವಾಡ:- ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಖದೀಮರು ಹೊತ್ತೊಯ್ದಿರುವ ಘಟನೆ ಧಾರವಾಡದಲ್ಲಿ ಜರುಗಿದೆ.

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    ನಗರದ ಸರ್ವೆ ಕಚೇರಿ ಆವರಣದಲ್ಲಿದ್ದ ಮೂರು ಶ್ರೀಗಂಧ ಮರಗಳನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದಾರೆ. ರಾತ್ರಿ ವೇಳೆ ಕಳ್ಳರು ಈ ಕೆಲಸ ಮಾಡಿದ್ದಾರೆ. ಸುಮಾರು ಹತ್ತು ವರ್ಷದ ಮೂರು ಮರಗಳನ್ನು ಕತ್ತರಿಸಿಕೊಂಡು ಹೋಗಿರುವ ಕಳ್ಳರು, ಮರದ ಮಧ್ಯದಲ್ಲಿ ಇರುವ ಶ್ರೀಗಂಧ ಮಾತ್ರ ತೆಗೆದುಕೊಂಡು ಪರಾರಿಯಾಗಿದ್ದಾರೆ‌. ಸದ್ಯ ಉಪನಗರ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    June 27, 2025

    ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದು ಕಳ್ಳರಲ್ಲ ಮ್ಯಾನೇಜರ್! ಸಿಕ್ಕಿಬಿದ್ದಿದ್ದೇ ರೋಚಕ!

    June 27, 2025

    ಬೆಂಕಿ ಅವಘಡ: ವಂದೇ ಭಾರತ್‌ ರೈಲಲ್ಲಿ ತಪ್ಪಿದ ಭಾರೀ ಅನಾಹುತ!

    June 27, 2025

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025

    55ರ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ: ಎರಡು ತಿಂಗಳ ಬಳಿಕ ಬಂದ ಆಂಟಿ.. ಆಮೇಲೆ ಏನಾಯ್ತು?

    June 27, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025

    55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಎಸ್ಕೇಪ್..! ಅಮ್ಮ, ಗಂಡ ಚಕ್ಕಂದ ನೋಡಿ ಪತ್ನಿ ಶಾಕ್!

    June 27, 2025

    ಚಲಿಸುತ್ತಿರುವಾಗಲೇ ಕಳಚಿದ ಬಸ್ ಚಕ್ರ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

    June 27, 2025

    ಕಲಬುರಗಿ ಜಿಲ್ಲೆಯಲ್ಲೊಬ್ಬ ಕಾಮುಕ ಶಿಕ್ಷಕ: ಮಕ್ಕಳ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಕೀಚಕ..!

    June 27, 2025

    ಕೈಗೆಟುಕುವ ದರದ 4 ಚಕ್ರದ ಮಿನಿ-ಟ್ರಕ್ ಏಸ್ ಪ್ರೋ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.