ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

ಧಾರವಾಡ:- ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಖದೀಮರು ಹೊತ್ತೊಯ್ದಿರುವ ಘಟನೆ ಧಾರವಾಡದಲ್ಲಿ ಜರುಗಿದೆ. ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ! ನಗರದ ಸರ್ವೆ ಕಚೇರಿ ಆವರಣದಲ್ಲಿದ್ದ ಮೂರು ಶ್ರೀಗಂಧ ಮರಗಳನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದಾರೆ. ರಾತ್ರಿ ವೇಳೆ ಕಳ್ಳರು ಈ ಕೆಲಸ ಮಾಡಿದ್ದಾರೆ. ಸುಮಾರು ಹತ್ತು ವರ್ಷದ ಮೂರು ಮರಗಳನ್ನು ಕತ್ತರಿಸಿಕೊಂಡು ಹೋಗಿರುವ ಕಳ್ಳರು, ಮರದ ಮಧ್ಯದಲ್ಲಿ ಇರುವ ಶ್ರೀಗಂಧ ಮಾತ್ರ ತೆಗೆದುಕೊಂಡು ಪರಾರಿಯಾಗಿದ್ದಾರೆ‌. ಸದ್ಯ ಉಪನಗರ ಠಾಣೆ … Continue reading ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!