ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ
ಬೆಂಗಳೂರು: ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಬರೋಬ್ಬರಿ 265 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಇನ್ನೂ ಈ ವಿಚಾರವಾಗಿ ಸಿಎಂ ಇಬ್ರಾಹಿಂ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, . ನಿನ್ನೆ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು, ಇದು ಭಾರತದ ಏರ್ ಟ್ರಾಫಿಕ್ ಕಂಟ್ರೋಲ್ ವ್ಯಾಪ್ತಿಯಲ್ಲಿ ನಡೆದಿರೋದ್ರಿಂದ ಅವಗಢಕ್ಕೆ ಬೇರೆ ಸಂಗತಿಗಳ ಬಗ್ಗೆ ಯೋಚನೆ ಮಾಡಲಾಗದು ಎಂದು ಹೇಳಿದರು. ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ … Continue reading ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ
Copy and paste this URL into your WordPress site to embed
Copy and paste this code into your site to embed