Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದಪ್ಪಗಿರೋ ಹೊಟ್ಟೆ ಕರಗಿಸಲು ಮನೆಯಂಗಳದಲ್ಲಿಯೇ ಇದೆ ಪರಿಹಾರ: ವಾರದಲ್ಲೇ ನೋಡಿ ರಿಸಲ್ಟ್

    By AIN AuthorApril 19, 2025
    Share
    Facebook Twitter LinkedIn Pinterest Email
    Demo

    ತುಳಸಿ ಸಸ್ಯವನ್ನು ಪ್ರತಿ ಹಿಂದೂ ಮನೆಯ ವಿಶಿಷ್ಟ ಲಕ್ಷಣವೆಂದು ಪರಿಗಣಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ, ಪ್ರತಿಯೊಂದು ಹಿಂದೂ ಧರ್ಮೀಯರ ಮನೆಯಲ್ಲೂ ತುಳಸಿ ಗಿಡವನ್ನು ನೆಡುವ ಸಂಪ್ರದಾಯವಿದೆ. ಧರ್ಮಗ್ರಂಥಗಳಲ್ಲಿ, ತುಳಸಿಯನ್ನು ಪೂಜ್ಯ, ಪವಿತ್ರ ಮತ್ತು ದೇವತೆ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ, ಮನೆಯಲ್ಲಿ ತುಳಸಿ ಇದ್ದರೆ, ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಈ ವಿಷಯಗಳನ್ನು ನೋಡಿಕೊಂಡರೆ, ಎಲ್ಲಾ ದೇವತೆಗಳ ವಿಶೇಷ ಅನುಗ್ರಹವು ನಮ್ಮ ಮನೆಯ ಮೇಲಿರುತ್ತದೆ.

    ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್: ರಿಕ್ಕಿ ರೈ ಸ್ಥಿತಿ ಗಂಭೀರ!

    ಇನ್ನೂ ಮಧುಮೇಹವನ್ನೂ ಗುಣ ಪಡಿಸಲು ವಿಜ್ಞಾನಿಗಳು ಇಲ್ಲಿಯವರೆಗೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಹೀಗಿರುವಾಗ, ಆಹಾರ ಪದ್ಧತಿ ಮತ್ತು ಜೀವನಶೈಲಿಯ ಬಗ್ಗೆ ನಾವು ಬಹಳ ಜಾಗರೂಕರಾಗಿರಬೇಕು. ಏನು ತಿನ್ನಬಹುದು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ನೀವು ಯಾವಾಗಲೂ ಜಾಗರೂಕರಾಗಿರಬೇಕು.

    ಆಯುರ್ವೇದದಲ್ಲಿ ತುಳಸಿ ಸಸ್ಯವನ್ನು ಔಷಧೀಯ ಸಸ್ಯಗಳ ರಾಣಿ ಎಂದು ಕರೆಯಲಾಗುತ್ತದೆ. ತುಳಸಿಯಲ್ಲಿ ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಸಮೃದ್ಧವಾಗಿವೆ. ಇವುಗಳನ್ನು ಸೇವಿಸುವುದರಿಂದ ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ರಕ್ತವನ್ನು ಶುದ್ಧೀಕರಿಸಿ, ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ

    ತುಳಸಿಯನ್ನು ಸೇವಿಸುವುದರಿಂದ ಚರ್ಮ, ಕೂದಲು ಮತ್ತು ಉಸಿರಾಟದ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ತುಳಸಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತಿದೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ, ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

    ತುಳಸಿಯನ್ನು ಚಹಾದೊಂದಿಗೆ ಬೆರೆಸಿ ಕುಡಿಯುವುದು ಸಂಪೂರ್ಣವಾಗಿ ಪ್ರಯೋಜನೆ ಸಿಗುತ್ತದೆ. ಇದು ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ. ತುಳಸಿ ಚಹಾ ಆರೋಗ್ಯಕ್ಕೆ ಒಳ್ಳೆಯದು. ಯಾವುದೇ ರೀತಿಯ ಚಹಾಕ್ಕೆ ಎರಡರಿಂದ ಮೂರು ತುಳಸಿ ಎಲೆಗಳನ್ನು ಸೇರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಇದರಿಂದ ಹಲವು ಪ್ರಯೋಜನಗಳು ನಿಮಗೆ ಸಿಗುತ್ತವೆ.

    ತುಳಸಿ ಎಲೆಗಳ ರಸವನ್ನು ತೆಗೆದು ಸೇವಿಸಿದರೆ, ಅದು ತ್ವರಿತ ಫಲಿತಾಂಶಗಳನ್ನು ನೀಡುತ್ತದೆ. ಇದರ ರಸವನ್ನು ಕುಡಿಯುವುದರಿಂದ ದೇಹದಿಂದ ಎಲ್ಲಾ ವಿಷಕಾರಿ ವಸ್ತುಗಳು ಹೊರಹೋಗುತ್ತವೆ ಮತ್ತು ದೇಹ ನಿರ್ವಿಷಗೊಳ್ಳುತ್ತದೆ. ತುಳಸಿ ರಸವು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೀರ್ಘಕಾಲದವರೆಗೆ ಆರೋಗ್ಯವಾಗಿರುತ್ತೀರಿ.

    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ಸೇವಿಸುವುದರಿಂದ ದೇಹದಿಂದ ವಿಷವನ್ನು ತೆಗೆದುಹಾಕುವಲ್ಲಿ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ. ನೀವು ತುಳಸಿ ಎಲೆಗಳನ್ನು ನೇರವಾಗಿ ಅಗಿದು ತಿನ್ನಬಹುದು. ತುಳಸಿ ಚಹಾ ತಯಾರಿಸುವುದು ತುಂಬಾ ಸುಲಭ ಆದರೆ ಇದನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ. ಇದು ಗಂಟಲು ಮತ್ತು ಉಸಿರಾಟದ ಪ್ರದೇಶವನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ.

    ತುಳಸಿ ಚಹಾಕ್ಕೆ ಕರಿಮೆಣಸು, ಜೇನುತುಪ್ಪ ಮತ್ತು ಶುಂಠಿಯನ್ನು ಸೇರಿಸಿದರೆ, ಅದು ಹೆಚ್ಚು ಒಳ್ಳೆಯದು. ತುಳಸಿ ಚಹಾವು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಮತ್ತು ನಿಮಗೆ ಮನಸ್ಸಿನ ಶಾಂತಿಯನ್ನು ನೀಡಲು ಸಹಾಯ ಮಾಡುತ್ತದೆ. ತುಳಸಿ ಚಹಾವು ದೇಹದಲ್ಲಿ ಉಷ್ಣತೆಯನ್ನು ಕಾಪಾಡಿಕೊಳ್ಳುತ್ತದೆ ಮತ್ತು ಕೆಮ್ಮು ಮತ್ತು ಶೀತಗಳಿಂದ ಪರಿಹಾರ ನೀಡುತ್ತದೆ.

    ಜನರು ಚಹಾ ಎಂಬ ಹೆಸರನ್ನು ಕೇಳಿದಾಗ, ಅವರಿಗೆ ಹಾಲು ಮತ್ತು ಸಕ್ಕರೆ ನೆನಪಿಗೆ ಬರುತ್ತದೆ, ಆದರೆ ತುಳಸಿಯಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಲು ಬಯಸಿದರೆ, ಈ ಎರಡು ಪದಾರ್ಥಗಳನ್ನು ಚಹಾಕ್ಕೆ ಯಾವುದೇ ಕಾರಣಕ್ಕೂ ಸೇರಿಸಬೇಡಿ. ಈ ಚಹಾ ತಯಾರಿಸಲು, ಒಂದು ಪಾತ್ರೆಯಲ್ಲಿ ನೀರನ್ನು ಕುದಿಸಿ, ಅದಕ್ಕೆ 10 ರಿಂದ 12 ತೊಳೆದ ತುಳಸಿ ಎಲೆಗಳನ್ನು ಸೇರಿಸಿ ಕುದಿಸಿ.

    ನೀವು ಇದಕ್ಕೆ ಶುಂಠಿ, ಏಲಕ್ಕಿ ಮತ್ತು ಜೀರಿಗೆಯನ್ನು ಕೂಡ ಸೇರಿಸಬಹುದು. 10 ರಿಂದ 15 ನಿಮಿಷಗಳ ಕಾಲ ಕುದಿಸಿದ ನಂತರ, ಅದನ್ನು ಸೋಸಿ ತಿನ್ನಿರಿ. ಅದರ ರುಚಿಯನ್ನು ಸುಧಾರಿಸಲು ಜೇನುತುಪ್ಪ ಮತ್ತು ನಿಂಬೆ ರಸವನ್ನು ಸೇರಿಸಬಹುದು. ಹೀಗೆ ಮಾಡುವುದರಿಂದ ತೂಕ ಕಡಿಮೆಯಾಗುತ್ತದೆ. ಅಲ್ಲದೇ ನಿಮ್ಮ ದಪ್ಪನೆಯ ಹೊಟ್ಟೆ ಕರಗಿಸಲು ಕೂಡ ಇದು ಸುಲಭ ಮಾರ್ಗ.

    Demo
    Share. Facebook Twitter LinkedIn Email WhatsApp

    Related Posts

    ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!

    June 25, 2025

    ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಇದೆ ಗೊತ್ತಾ?

    June 25, 2025

    ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಹಾಗಾದ್ರೆ ಈ ಇದನ್ನು ಒಮ್ಮೆ ಟ್ರೈ ಮಾಡಿ!

    June 25, 2025

    ತಲೆಯಲ್ಲಿ ವಿಪರೀತ ಹೇನಿದ್ಯಾ? ಹಾಗಿದ್ರೆ ಹೀಗೆ ಮಾಡಿ, ತಕ್ಷಣವೇ ಒಂದೂ ಉಳಿಯದಂತೆ ಉದುರಿಹೋಗುತ್ತೆ!

    June 25, 2025

    ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಚಳಿಗಾಲದಲ್ಲಿ ಮೂಲಂಗಿ ಸೇವನೆ ಒಳ್ಳೆಯದು, ಆದ್ರೆ ತಪ್ಪಿಯೂ ಈ ಆಹಾರಗಳ ಜೊತೆ ತಿನ್ನಬೇಡಿ..!

    June 25, 2025

    ಮಳೆಗಾಲದಲ್ಲಿ ಮೊಸರು ಸೇವನೆ ಒಳ್ಳೆಯದೇ? ತಜ್ಞರು ಹೇಳಿದಿಷ್ಟು!

    June 24, 2025

    ಮೊಡವೆಯಿಂದ ಮುಖದ ಕಳೆ ಕುಂದಿದ್ಯಾ!? ಹಾಗಿದ್ರೆ ವಾರ ಪೂರ್ತಿ ಹೀಗೆ ಮಾಡಿ!

    June 24, 2025

    ಮುಟ್ಟಿನ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಸರಿಯೋ ತಪ್ಪೋ? ತಜ್ಞರು ಹೇಳೋದು ಹೀಗೆ

    June 24, 2025

    Healthy Food: ಎಲ್ಲಕ್ಕಿಂತ ಮಿಗಿಲು ಆರೋಗ್ಯ ಸಂಪತ್ತು; ಮೆಂತ್ಯ ನೀರು ಕುಡಿದ್ರೆ ಸಿಗುತ್ತೆ ಸೂಪರ್ ಪ್ರಯೋಜನಗಳು..!

    June 24, 2025

    ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.