ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು!

ತುಮಕೂರು:- ಮೈತ್ರಿಯಿಂದ ಜೆಡಿಎಸ್ ವರ್ಚಸ್ಸು ಕಡಿಮೆಯಾಗ್ತಿದೆ ಎಂಬ ವಿಚಾರ‌ ಕುರಿತು ಜೆಡಿಎಸ್ ಸಿಎಲ್‌ಪಿ ನಾಯಕ ಸಿ ಬಿ ಸುರೇಶ್ ಬಾಬು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿಗರೇ ಗಮನಿಸಿ​​​! ನಾಳೆ ಕಾವೇರಿ ನೀರು ಸರಬರಾಜು ಬಂದ್​​! ಈ ಸಂಬಂಧ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಂದಾಣಿಕೆ ಕೊರತೆ ಆಗಿದೆ ಅಂತಾ ನಾವು‌ ಸ್ಪಷ್ಟವಾಗಿ ಹೇಳ್ತೇವೆ. ಯಾವತ್ತು ದೇವೆಗೌಡ್ರು ಬಿಜೆಪಿ ಜೊತೆ ಮುಖ ಮಾಡಿರಲಿಲ್ಲ. ಇದಕ್ಕೆ ಈಗಾಗಲೇ ಮೊನ್ನೆ ಕುಮಾರಣ್ಣ ಬೆಂಗಳೂರಿನಲ್ಲಿ ಉತ್ತರ ಕೊಟ್ರು. ಕೇಂದ್ರದಲ್ಲಿ ಯಾವ ರೀತಿ ಹೊಂದಾಣಿಕೆ‌ ಇದೆ.. … Continue reading ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು!