ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!
ಬೀದರ್:- ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್ ಮಾಡಿದ್ದಾರೆ. ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ! ಬೀದರ್ ನಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೇವಲ ಹಿಂದೂ ಹಾಗೂ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದವರೂ ಇದ್ದಾರೆ. ಶಾಂತಿಯಿಂದ ಎಲ್ಲರೂ ಬದುಕುವುದು ಮುಖ್ಯ. ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ್ ಬಹಳ ಒಳ್ಳೆಯವರು. ಹಿಂದಿನಿಂದಲೂ ಅವರ ಬಗ್ಗೆ ಗೊತ್ತಿದೆ. ಆದರೆ, ಅವರ ಕೈಗಳನ್ನು ಕಟ್ಟಿ ಹಾಕಲಾಗಿದೆ. … Continue reading ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!
Copy and paste this URL into your WordPress site to embed
Copy and paste this code into your site to embed