Close Menu
Ain Live News
    Facebook X (Twitter) Instagram YouTube
    Tuesday, May 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಶುಗರ್-ಬಿಪಿ ಕಂಟ್ರೋಲ್ ಗೆ ಶಕ್ತಿಶಾಲಿ ಬೀಜಗಳಿವು.. ನೀರಲ್ಲಿ ನೆನಸಿ ಕುಡಿಯಿರಿ! ಆಮೇಲೆ ಚಮತ್ಕಾರ ನೋಡಿ!

    By AIN AuthorMay 20, 2025
    Share
    Facebook Twitter LinkedIn Pinterest Email
    Demo

    ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.

    ರೋಗಗಳಿಂದ ಮುಕ್ತಿ ಹೊಂದಲು ಯೋಗ: ಡಾ. ಸಿ.ಎನ್ ಮಂಜುನಾಥ್

    ಜೀವನಶೈಲಿ ಸರಿಯಿಲ್ಲದಿದ್ದರೆ, ದೇಹದಲ್ಲಿ ಅನೇಕ ರೋಗಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಆಯಾಸ ಮತ್ತು ಅನಾರೋಗ್ಯವು ವ್ಯಕ್ತಿಯ ಮೇಲೆ ಒತ್ತಡ ಹೇರುತ್ತದೆ. ಕೆಟ್ಟ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಅನೇಕ ರೋಗಗಳು ಜನರನ್ನು ಕಾಡುತ್ತಿವೆ.

    ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ ಎಂದು ತಿಳಿಯೋಣ.

    ಅಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಅಥವಾ ನಿವಾರಿಸಲು ಮನೆಮದ್ದುಗಳು ಉತ್ತಮ ಫಲಿತಾಂಶಗಳನ್ನು ನೀಡಬಹುದು. ಆಯುರ್ವೇದದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಸಬ್ಜ ಬೀಜಗಳೊಂದಿಗೆ ಮಧುಮೇಹ ಮತ್ತು ಮಲಬದ್ಧತೆಯನ್ನು ತಡೆಯುವುದು ಹೇಗೆ ಎಂದು ತಿಳಿಯೋಣ.

    ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ ಕೆಲವು ಮನೆ ಸಲಹೆಗಳು ಮತ್ತು ಆಯುರ್ವೇದ ಔಷಧಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಸಬ್ಜಾ ಬೀಜಗಳು ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬುಗಳು ಮತ್ತು ಕಾರ್ಬೋಹೈಡ್ರೇಟ್‌ಗಳಲ್ಲಿ ಸಮೃದ್ಧವಾಗಿವೆ.

    ಮಧುಮೇಹದಿಂದ ಬಳಲುತ್ತಿರುವವರು ಸಬ್ಜ ಬೀಜಗಳನ್ನು ಸೇವಿಸಬಹುದು. ಅವುಗಳನ್ನು ನೀರಿನಲ್ಲಿ ನೆನೆಸಿಟ್ಟು ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಫಲಿತಾಂಶ ಸಿಗುತ್ತದೆ.

    ಇದು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಡಿಮೆ ನೀರು ಕುಡಿಯುವುದರಿಂದ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದ ಮೂತ್ರನಾಳದ ಸೋಂಕು ತಗುಲುತ್ತದೆ.. ಸಾಧ್ಯವಾದಷ್ಟು ನೀರು ಕುಡಿಯುವುದರ ಜೊತೆಗೆ, ಸಬ್ಜ ಬೀಜಗಳು ಮೂತ್ರನಾಳದ ಸೋಂಕನ್ನು ಸಹ ಗುಣಪಡಿಸುತ್ತದೆ.

    Post Views: 5

    Demo
    Share. Facebook Twitter LinkedIn Email WhatsApp

    Related Posts

    E-Shram: ಡೆಲಿವರಿ ಬಾಯ್ಸ್’ಗಳಿಗೆ ಗುಡ್ ನ್ಯೂಸ್: ಇ-ಶ್ರಮ್ ಪೋರ್ಟಲ್’ನಲ್ಲಿ ನಿಮಗೆ ಸಿಗಲಿದೆ ಹಲವು ಪ್ರಯೋಜನಗಳು.!

    May 20, 2025

    ಖಾಲಿ ಹೊಟ್ಟೆಯಲ್ಲಿ ಖರ್ಜೂರ ಹಣ್ಣು ತಿಂದ್ರೆ ಎಷ್ಟೆಲ್ಲಾ ಲಾಭ ಗೊತ್ತಾ!?

    May 20, 2025

    ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!

    May 19, 2025

    ನೀವು ತುಂಬಾ ದಪ್ಪ ಇದ್ದೀವಿ ಅಂತ ಚಿಂತೆ ಮಾಡ್ತಿದ್ದೀರಾ!? ಹಾಗಿದ್ರೆ ಈ ಎಲೆಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ! ವಾರದಲ್ಲೇ ರಿಸಲ್ಟ್!

    May 19, 2025

    ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ!? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    May 19, 2025

    ನೆನೆಸಿಟ್ಟ ಬಾದಾಮಿ ತಿನ್ನೋದ್ರಿಂದ ನಿಮ್ಮ ಚರ್ಮಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    May 19, 2025

    Nail Cutting: ಸಂಜೆ ವೇಳೆ ಉಗುರು ಕತ್ತರಿಸುತ್ತೀರಾ..? ಮನೆಗೆ ಬರುವ ಲಕ್ಷ್ಮೀ ವಾಪಸ್ ಹೋಗಬಹುದು

    May 19, 2025

    ಬೇಸಿಗೆಯಲ್ಲಿ ಈ ಪಾನೀಯ ಕುಡಿಯಿರಿ: ತೂಕನೂ ಇಳಿಸುತ್ತೆ, ದೇಹವನ್ನೂ ಕೂಲ್ ಮಾಡುತ್ತೆ..!

    May 19, 2025

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    May 18, 2025

    ಥೈರಾಯ್ಡ್ ನಿಯಂತ್ರಣಕ್ಕೆ ಈ ಹಣ್ಣುಗಳು ಬೆಸ್ಟ್ ಅಂತೆ.. ಈ ಸಮಸ್ಯೆ ಇದ್ದವರು ನೋಡಲೇಬೇಕು!

    May 18, 2025

    ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ!

    May 17, 2025

    ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ?

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.