Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Wing Commander Case: ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ: ಹಲ್ಲೆಗೊಳಗಾದ ಯುವಕನ ತಾಯಿ ಬೇಸರ

    By Author AINApril 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್‌ ಬೋಸ್ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿದೆ. ಇದೀಗ ವಿಂಗ್ ಕಮಾಂಡರ್  ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ ಹೇಳಿದ್ದು ಅರ್ಥ ಆಗಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಳಿ ಕೇಳಬಾರದೆಂದು ಗಂಡನ ಬಳಿ ಕೇಳಿದ್ದಾನೆ.

    ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

    ವಿಂಗ್ ಕಮಾಂಡರ್‌ನನ್ನು ಕೇಳಿದ್ದಕ್ಕೆ ಮಗನನ್ನು ತಳ್ಳಿದ್ದಾರೆ. ಕೈ ಕಚ್ಚಿ, ಮೈ ಪರಚಿದ್ದಾರೆ. ಬೈಕ್ ಅನ್ನು ಎತ್ತಿಹಾಕಿ ಕಾಲಿಂದ ಒದ್ದಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ. ಇದು ಎಷ್ಟು ನ್ಯಾಯ ಎಂದು ಯುವಕನ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.‌ 

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದೆ. ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಮನಸೋಇಚ್ಛೆ ಥಳಿಸಿದ್ದಾರೆ. ತೀವ್ರ ಹೊಡೆತದಿಂದ ಯುವಕ ಅಸ್ವಸ್ಥನಾಗಿ ಬಿದ್ದಿದ್ದಾನೆ.

    ಯುವಕನ ರಕ್ಷಣೆಗೆ ಧಾವಿಸಿದ ಸ್ಥಳೀಯರಿಗೆ ವಿಂಗ್ ಕಮಾಂಡರ್ ಶಿಲಾದಿತ್ಯಾ ಅವಾಜ್ ಕೂಡ ಹಾಕಿದ್ದಾರೆ. ಕನ್ನಡಿಗನ ಮೇಲೆ ಹಲ್ಲೆಗೆ ಕನ್ನಡಿಗರು ಕೆರಳಿದ್ದಾರೆ. ಸೈನಿಕನ ಹೆಸರಲ್ಲಿ ಸಿಂಪತಿ ಗಿಟ್ಟಿಸಿಕೊಂಡವನ ಬಂಧನಕ್ಕೆ ಪಟ್ಟುಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದ್ದು, ಸಂಘಟನೆಗಳು ಬೈಯಪ್ಪನಹಳ್ಳಿ ಪೊಲೀಸರಿಗೆ ಮನವಿ ಮಾಡಲಿವೆ.

     

    Demo
    Share. Facebook Twitter LinkedIn Email WhatsApp

    Related Posts

    ಸರ್ಕಾರಿ ಜಮೀನು ಒತ್ತುವರಿ ಆರೋಪ: ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

    June 19, 2025

    ನನಗೆ ಹುಷಾರಿಲ್ಲ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಯುವಕ ಆತ್ಮಹತ್ಯೆ..! ಕಾರಣ ನಿಗೂಢ

    June 19, 2025

    Bomb Threat: ಕೆಂಪೇಗೌಡ ಏರ್ ಪೋರ್ಟ್’ಗೆ ವಾರದಲ್ಲೇ ಎರಡನೇ ಬಾಂಬ್ ಬೆದರಿಕೆ ಮೇಲ್..!

    June 19, 2025

    ಕೋಲಾರದಲ್ಲಿ ಮಾವು ಬೆಲೆ ಕುಸಿತ: ಬೆಂಬಲ ಬೆಲೆ ನೀಡಲು ಇಂದು ನಿರ್ಧಾರ – ಬೈರತಿ ಸುರೇಶ್

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    ಶಾಲಾ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ..! ಮೃತದೇಹ ನೋಡಿ ಚೀರಿಕೊಂಡ ಮಕ್ಕಳು

    June 19, 2025

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್ ರಾತ್ರಿ ಸಂಚಾರ ನಿಷೇಧ- ಪರ್ಯಾಯ ಮಾರ್ಗ ಇಲ್ಲಿದೆ!

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025

    ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ವೊಂದರಲ್ಲಿ ಅಸ್ಥಿಪಂಜರ ಪತ್ತೆ!

    June 19, 2025

    ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ!

    June 19, 2025

    ಸಿಗ್ನಲ್ ಬಳಿ ನಿಂತಿದ್ದ ಬೈಕ್ ಗೆ ಸ್ಕೂಲ್ ವ್ಯಾನ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಸವಾರ ಪಾರು!

    June 19, 2025

    ಕೇಂದ್ರವು ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕ್ತಿದೆ: ವಿದೇಶದಿಂದ ಬರುತ್ತಿದ್ದಂತೆ ಪ್ರಿಯಾಂಕ ಖರ್ಗೆ ವಾಗ್ದಾಳಿ

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.