Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಗ್ ಬಾಸ್ ನಲ್ಲಿ ಅವಕಾಶ ಕೊಡಿ ಅಂತ ಎತ್ತಿನಗಾಡಿಯಲ್ಲಿ ಬಂದು ಕಿಚ್ಚನ ಮನೆ ಮುಂದೆ ಪ್ರತಿಭಟನೆ

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಿಚ್ಚನ ಮನೆ‌ ಮುಂದೆ ವ್ಯಕ್ತಿಯೊಬ್ಬನ ಅತಿರೇಕದ ವರ್ತನೆ ಕಂಡು ಸೆಕ್ಯೂರಿಟಿ ಗಾರ್ಡ್ ಗಳು ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗೋಕೆ‌ ಅವಕಾಶ ಮಾಡಿ ಕೊಡಿ ಅಂತ ರಾತ್ರೋ ರಾತ್ರಿ ಕಿಚ್ಚನ ಮನೆ ಮುಂದೆ ವ್ಯಕ್ತಿಯೊಬ್ಬ ಹೈ ಡ್ರಾಮ ಮಾಡಿದ್ದಾನೆ‌.

    https://ainlivenews.com/wp-content/uploads/2023/11/WhatsApp-Video-2023-11-20-at-11.18.49-AM.mp4

    ಚಾನ್ಸ್ ಕೇಳೋಕೆ ಅಂತ ಎತ್ತಿನ ಗಾಡಿ ಮೂಲಕ ಬಂದಿರೋ ಮಂಜು ಅನ್ನೋ ವ್ಯಕ್ತಿ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ 10ಗಂಟೆವರೆಗೂ ಸುದೀಪ್ ಮನೆ ಮುಂದೆ ಕಾದು ನಿಂತಿದ್ದಾನೆ. ಟಿ ನರಸಿಪುರದಿಂದ ಬಂದಿದಿನಿ ಅಂತ ಹೇಳಿದ್ದ ಮಂಜು, ನಾವು ಅನಕ್ಷರಸ್ತರು ರೈತರು ಬಿಗ್ ಬಾಸ್ ಹೋಗಲು ಅವಕಾಶ ಕೊಡಿ ಅಂತ ಎತ್ತಿನ ಗಾಡಿ ತಂದು ಸುದೀಪ್ ಮನೆ ಮುಂದೆ ನಿಲ್ಲಿಸಿದ್ದ.

    ನಂತರ ಸುದೀಪ್‌ ಮನೇಲಿಲ್ಲ ಚೆನ್ನೈ ಹೋಗಿದ್ದಾರೆ ಅಂತ ಹೇಳಿ ಸೆಕ್ಯುರಿಟಿ ಮನವಿ ಮಾಡಿ ಕಳಿಸಿದ್ದಾರೆ. ಮಂಜು ಹೇಳುವ ಪ್ರಕಾರ ಮನೆಯೊಳಗಿದ್ದ ವ್ಯಕ್ತಿಯೊಬ್ಬ ಮಂಜುಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿದ್ರಂತೆ.
    ಧಮಾಕಿ ಸಹ ಹಾಕಿದ್ದಾರೆ ಅಂತ ಆರೋಪಿಸಿದ್ದಾನೆ.

    ಎತ್ತಿನ ಗಾಡಿಗೆ ಬ್ಯಾನರ್ ಕಟ್ಕೊಂಡ್‌ ಬಂದು ಜೆಪಿ ನಗರದ ಸುದೀಪ್‌‌ ಮನೆ ಮುಂದೆ ಗಾಡಿ ನಿಲ್ಲಿಸಿದ್ದ ಮಂಜುಗೆ ಬುದ್ದಿ ಹೇಳಿ ಕಳಿಸಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಐಪಿಎಲ್ ಫೈನಲ್ ಫೈಟ್: ಅವಧಿಗೂ ಮೀರಿ ಬೆಂಗಳೂರಲ್ಲಿ ಪಬ್ ಓಪನ್ ಆದ್ರೆ ದಾಖಲಾಗತ್ತೆ FIR!

    June 3, 2025

    SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!

    June 3, 2025

    IPL 2025: ಇಂದು IPL ಫೈನಲ್ ಫೈಟ್: RCBಯ 18 ವರ್ಷಗಳ ಕಾಯುವಿಕೆಗೆ ಇಂದು ಸಿಗುತ್ತಾ ಮುಕ್ತಿ!?

    June 3, 2025

    ಹೇಮಾವತಿ ಪ್ರತಿಭಟನೆ ಹಿಂದೆ ಬ್ಲಾಕ್ ಮೇಲ್: ಶೀಘ್ರವೇ ಇವರ ಡಿಮಾಂಡ್ ಬಹಿರಂಗಪಡಿಸುವೆ – ಡಿಕೆ ಶಿವಕುಮಾರ್!

    June 2, 2025

    RCB ಫೈನಲ್ ಮ್ಯಾಚ್ ಗೆ ಕ್ಷಣಗಣನೆ: ಸ್ಟೇಡಿಯಂ ಸೇರಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ!

    June 2, 2025

    ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್!

    June 2, 2025

    ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್!

    June 2, 2025

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!

    June 2, 2025

    ನಾವು – ತಮಿಳರು ನೆರೆಹೊರೆಯವರು, ಸೌಹಾರ್ದತೆಯಿಂದ ಬಾಳಬೇಕು: ಡಿಕೆ ಶಿವಕುಮಾರ್

    June 2, 2025

    ಕನ್ನಡ ನಾಡಿನಲ್ಲಿ ತಮಿಳು ಸಿನಿಮಾಗಳು ನೂರಕ್ಕಿಂತ ಹೆಚ್ಚು ದಿನ ಓಡುತ್ತವೆ: ಶಿವರಾಮೇಗೌಡ

    June 2, 2025

    RCB ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.